AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು.. ಆಗ ಕನ್ನಡ ಗಟ್ಟಿಮುಟ್ಟಾಗಿರುತ್ತೆ -ಡಾ.ಚಂದ್ರಶೇಖರ ಕಂಬಾರ

ಇದು ಕನ್ನಡ ಸರಸ್ವತಿಗೆ ಸಿಕ್ಕ ಪ್ರಶಸ್ತಿ. ಇದನ್ನ ನಾನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಪದ್ಮಭೂಷಣ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಟಿವಿ9ಗೆ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಪ್ರತಿಕ್ರಿಯಿಸಿದರು.

ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು.. ಆಗ ಕನ್ನಡ ಗಟ್ಟಿಮುಟ್ಟಾಗಿರುತ್ತೆ -ಡಾ.ಚಂದ್ರಶೇಖರ ಕಂಬಾರ
ಡಾ.ಚಂದ್ರಶೇಖರ ಕಂಬಾರ
KUSHAL V
|

Updated on: Jan 25, 2021 | 11:52 PM

Share

ಬೆಂಗಳೂರು: ಇದು ಕನ್ನಡ ಸರಸ್ವತಿಗೆ ಸಿಕ್ಕ ಪ್ರಶಸ್ತಿ. ಇದನ್ನ ನಾನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಪದ್ಮಭೂಷಣ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಟಿವಿ9ಗೆ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಪ್ರತಿಕ್ರಿಯಿಸಿದರು.

ಕನ್ನಡ ಭಾಷೆ, ಕನ್ನಡ ಅಸ್ಮಿತೆಯ ಬಗ್ಗೆ ಗೌರವ ಹಾಗೂ ಪ್ರೀತಿಯ ಭಾವನೆ ಇಟ್ಟುಕೊಂಡು ಅದನ್ನು ಬೆಳೆಸಿ. ಕನ್ನಡವನ್ನು ಗಟ್ಟಿಗೊಳಿಸಿದಷ್ಟು ಒಳ್ಳೇದಾಗುತ್ತೆ ಅಂತಾ ಅಂದುಕೊಂಡಿದ್ದೇನೆ ಎಂದು ಕಂಬಾರರು ಹೇಳಿದರು.

ಜೊತೆಗೆ, ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು. ಆಗ ನಮ್ಮ ಭಾಷೆಯೂ ಗಟ್ಟಿಮುಟ್ಟಾಗಿರುತ್ತೆ ಎಂದು ಡಾ.ಚಂದ್ರಶೇಖರ ಕಂಬಾರ ಹೇಳಿದರು.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್