AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು.. ಆಗ ಕನ್ನಡ ಗಟ್ಟಿಮುಟ್ಟಾಗಿರುತ್ತೆ -ಡಾ.ಚಂದ್ರಶೇಖರ ಕಂಬಾರ

ಇದು ಕನ್ನಡ ಸರಸ್ವತಿಗೆ ಸಿಕ್ಕ ಪ್ರಶಸ್ತಿ. ಇದನ್ನ ನಾನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಪದ್ಮಭೂಷಣ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಟಿವಿ9ಗೆ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಪ್ರತಿಕ್ರಿಯಿಸಿದರು.

ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು.. ಆಗ ಕನ್ನಡ ಗಟ್ಟಿಮುಟ್ಟಾಗಿರುತ್ತೆ -ಡಾ.ಚಂದ್ರಶೇಖರ ಕಂಬಾರ
ಡಾ.ಚಂದ್ರಶೇಖರ ಕಂಬಾರ
KUSHAL V
|

Updated on: Jan 25, 2021 | 11:52 PM

Share

ಬೆಂಗಳೂರು: ಇದು ಕನ್ನಡ ಸರಸ್ವತಿಗೆ ಸಿಕ್ಕ ಪ್ರಶಸ್ತಿ. ಇದನ್ನ ನಾನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಪದ್ಮಭೂಷಣ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಟಿವಿ9ಗೆ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಪ್ರತಿಕ್ರಿಯಿಸಿದರು.

ಕನ್ನಡ ಭಾಷೆ, ಕನ್ನಡ ಅಸ್ಮಿತೆಯ ಬಗ್ಗೆ ಗೌರವ ಹಾಗೂ ಪ್ರೀತಿಯ ಭಾವನೆ ಇಟ್ಟುಕೊಂಡು ಅದನ್ನು ಬೆಳೆಸಿ. ಕನ್ನಡವನ್ನು ಗಟ್ಟಿಗೊಳಿಸಿದಷ್ಟು ಒಳ್ಳೇದಾಗುತ್ತೆ ಅಂತಾ ಅಂದುಕೊಂಡಿದ್ದೇನೆ ಎಂದು ಕಂಬಾರರು ಹೇಳಿದರು.

ಜೊತೆಗೆ, ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು. ಆಗ ನಮ್ಮ ಭಾಷೆಯೂ ಗಟ್ಟಿಮುಟ್ಟಾಗಿರುತ್ತೆ ಎಂದು ಡಾ.ಚಂದ್ರಶೇಖರ ಕಂಬಾರ ಹೇಳಿದರು.

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ