Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ 73ನೇ ಜನ್ಮದಿನದ ಸಂಭ್ರಮ, ಶುಭಾಶಯಗಳ ಸುರಿಮಳೆ

ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ಶುಭಕೋರಿದ ಬಿ.ಎಸ್.ಯಡಿಯೂರಪ್ಪ, ಅಶ್ವತ್ಥನಾರಾಯಣ, ಪುನೀತ್ ರಾಜ್​ಕುಮಾರ್.

ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ 73ನೇ ಜನ್ಮದಿನದ ಸಂಭ್ರಮ, ಶುಭಾಶಯಗಳ ಸುರಿಮಳೆ
Follow us
Skanda
|

Updated on:Nov 25, 2020 | 2:56 PM

ದಕ್ಷಿಣ ಕನ್ನಡ: ಅನ್ನ, ಅಕ್ಷರ, ಅಭಯ, ಔಷಧ ದಾನಗಳ ಮೂಲಕ ಚತುರ್ದಾನ ಪರಂಪರೆಯ ಕ್ಷೇತ್ರವೆಂದೇ ಹೆಸರಾದ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಇಂದು 73ನೇ ಜನ್ಮದಿನದ ಸಂಭ್ರಮ. ಧಾರ್ಮಿಕ ಕ್ಷೇತ್ರವೊಂದು ಸಮಾಜಮುಖಿ ಕಾರ್ಯಗಳಲ್ಲಿ ಹೇಗೆ ತೊಡಗಿಸಿಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಪುನೀತ್ ರಾಜ್​ಕುಮಾರ್ ಸೇರಿದಂತೆ ನಾಡಿನೆಲ್ಲೆಡೆಯ ಭಕ್ತರು ಶುಭ ಕೋರಿದ್ದಾರೆ.

ಶಿಕ್ಷಣ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಸಂಘ, ಸ್ವಸಹಾಯ ಸಂಘಗಳ ಸ್ಥಾಪನೆಗೆ ಕಾರಣರಾದ ವೀರೇಂದ್ರ ಹೆಗ್ಗಡೆಯವರು ಇನ್ನೂ ನೂರ್ಕಾಲ ಹೀಗೇ ಸಮಾಜದ ಮಾರ್ಗದರ್ಶಕರಾಗಿ ನಮ್ಮೊಂದಿಗಿರಲಿ ಎಂದು ಹಾರೈಸಿದ್ದಾರೆ.

https://www.instagram.com/p/CIAA_VMnOdT/?igshid=1olh9bdy3dz1c

https://www.instagram.com/p/CH_8vchr-m8/?igshid=13b23ab0n9t8x

ಜನರ ಕಷ್ಟಗಳಿಗೆ ಸದಾ ಸ್ಪಂದಿಸುವ ಹೆಗ್ಗಡೆಯವರು ದೇಶ, ಭಾಷೆಗಳ ಗಡಿ ಮೀರಿ ಜನಮನ್ನಣೆಗಳಿಸಿದ್ದು ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಮಾದರಿ ಎನಿಸಿಕೊಂಡಿದ್ದಾರೆ. ತಮ್ಮ ಸಂಸ್ಥೆಗಳ ಮೂಲಕ ಕೊರೊನಾ ಸಂದರ್ಭದಲ್ಲಿ ಪ್ರಧಾನಮಂತ್ರಿ ನಿಧಿಗೆ 5 ಕೋಟಿ, ಕಳೆದ ಬಾರಿ ನೆರೆ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋಟಿ ದೇಣಿಗೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 1:46 pm, Wed, 25 November 20

ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ
ಬ್ಯಾರಿ ಸಮುದಾಯದ ಬಗ್ಗೆ ಸ್ಪೀಕರ್ ಕೇಳಿದ ಪ್ರಶ್ನೆಗೆ ನಿರುತ್ತರನಾದ ಜಮೀರ್
ಬ್ಯಾರಿ ಸಮುದಾಯದ ಬಗ್ಗೆ ಸ್ಪೀಕರ್ ಕೇಳಿದ ಪ್ರಶ್ನೆಗೆ ನಿರುತ್ತರನಾದ ಜಮೀರ್
VIDEO: ಚಾಂಪಿಯನ್ಸ್ ಟ್ರೋಫಿಯನ್ನೇ ಮರೆತು ತೆರಳಿದ ರೋಹಿತ್ ಶರ್ಮಾ
VIDEO: ಚಾಂಪಿಯನ್ಸ್ ಟ್ರೋಫಿಯನ್ನೇ ಮರೆತು ತೆರಳಿದ ರೋಹಿತ್ ಶರ್ಮಾ
ವಿಧಾನಮಂಡಲದ ಕಲಾಪದಲ್ಲಿ ನಾಯಕರು ಬಳಸುವ ಭಾಷೆ ಶಾಲಾಮಕ್ಕಳಿಗೆ ಮಾದರಿಯಾಗಬೇಕು!
ವಿಧಾನಮಂಡಲದ ಕಲಾಪದಲ್ಲಿ ನಾಯಕರು ಬಳಸುವ ಭಾಷೆ ಶಾಲಾಮಕ್ಕಳಿಗೆ ಮಾದರಿಯಾಗಬೇಕು!