AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಏಕೈಕ ತೋಟಗಾರಿಕೆ ವಿವಿಗೆ ಕೊನೆಗೂ ಕುಲಪತಿ ನೇಮಕ

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೊನೆಗೂ ಕುಲಪತಿ ನೇಮಕವಾಗಿದ್ದಾರೆ. 22 ತಿಂಗಳಿನಿಂದ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ಕೆ.ಎಂ. ಇಂದಿರೇಶ್ ಕುಲಪತಿಯಾಗಿ ನೇಮಕಗೊಂಡಿದ್ದು, ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲರು ಅಸ್ತು ಅಂದಿದ್ದಾರೆ. ಈ ಹಿಂದೆ ಇಂದಿರೇಶ್ ನೇಮಕದ ಶಿಫಾರಸ್ಸನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಆದ್ರೆ ಎರಡನೇ ಸಲವೂ ಇಂದಿರೇಶ್ ಅವರ ಹೆಸರನ್ನೇ ಸರ್ಕಾರ ಅಂತಿಮಗೊಳಿಸಿತ್ತು. ಹೀಗಾಗಿ ರಾಜಭವನದಿಂದ ಕುಲಪತಿಗಳ ನೇಮಕ ಆದೇಶ ಹೊರಡಿಸಿದೆ. ಡಾ. ಕೆ.ಎಂ. ಇಂದಿರೇಶ್ 22 ತಿಂಗಳಿಂದ ಪ್ರಭಾರಿ ಕುಲಪತಿ ಆಗಿದ್ದರು. 2018 ಜೂನ್ ತಿಂಗಳಿಂದ ಕುಲಪತಿ ಹುದ್ದೆ […]

ರಾಜ್ಯದ ಏಕೈಕ ತೋಟಗಾರಿಕೆ ವಿವಿಗೆ ಕೊನೆಗೂ ಕುಲಪತಿ ನೇಮಕ
ಸಾಧು ಶ್ರೀನಾಥ್​
|

Updated on: May 28, 2020 | 4:07 PM

Share

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೊನೆಗೂ ಕುಲಪತಿ ನೇಮಕವಾಗಿದ್ದಾರೆ. 22 ತಿಂಗಳಿನಿಂದ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ಕೆ.ಎಂ. ಇಂದಿರೇಶ್ ಕುಲಪತಿಯಾಗಿ ನೇಮಕಗೊಂಡಿದ್ದು, ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲರು ಅಸ್ತು ಅಂದಿದ್ದಾರೆ.

ಈ ಹಿಂದೆ ಇಂದಿರೇಶ್ ನೇಮಕದ ಶಿಫಾರಸ್ಸನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಆದ್ರೆ ಎರಡನೇ ಸಲವೂ ಇಂದಿರೇಶ್ ಅವರ ಹೆಸರನ್ನೇ ಸರ್ಕಾರ ಅಂತಿಮಗೊಳಿಸಿತ್ತು. ಹೀಗಾಗಿ ರಾಜಭವನದಿಂದ ಕುಲಪತಿಗಳ ನೇಮಕ ಆದೇಶ ಹೊರಡಿಸಿದೆ.

ಡಾ. ಕೆ.ಎಂ. ಇಂದಿರೇಶ್ 22 ತಿಂಗಳಿಂದ ಪ್ರಭಾರಿ ಕುಲಪತಿ ಆಗಿದ್ದರು. 2018 ಜೂನ್ ತಿಂಗಳಿಂದ ಕುಲಪತಿ ಹುದ್ದೆ ಖಾಲಿ ಇತ್ತು. ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ಡಾ.ಕೆ.ಎಂ. ಇಂದಿರೇಶ್ ನೇಮಕವಾಗಿದ್ದಾರೆ. ದೇಶದ ಮೂರನೇ ಹಾಗೂ ರಾಜ್ಯದ ಏಕೈಕ ತೋಟಗಾರಿಕೆ ವಿವಿ ಇದಾಗಿದ್ದು, ರಾಜ್ಯದಲ್ಲಿ 23 ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್