AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರದಲ್ಲಿ ಜನ ಜಾಸ್ತಿ, ಸಿಎಂ ಗಮನಕ್ಕೆ ತರುತ್ತೇನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕರ್ನಾಟಕದ ಸಮಸ್ತ ಕನ್ನಡಿಗರಿಗೆ ಆರೋಗ್ಯ ಇಲಾಖೆ ಹಾಗೂ ಸರ್ಕಾರದ ವತಿಯಿಂದ ಆರೋಗ್ಯ ದಿನಾಚರಣೆ ಶುಭಾಶಯಗಳು ಎಂದು ಡಾ.ಕೆ.ಸುಧಾಕರ್ ಶುಭಾ ಕೋರಿದರು. ಸಮಗ್ರ ಆರೋಗ್ಯ ಸಶಸ್ತ ಈ ವರ್ಷದ ಘೋಷಣೆ. ವಾಕ್ ಥಾನ್ ಬೆಳಗ್ಗೆ ಮಾಡಿದ್ದೀವಿ ಎಂದು ಸಚಿವರು ಹೇಳಿದರು.

ಚುನಾವಣಾ ಪ್ರಚಾರದಲ್ಲಿ ಜನ ಜಾಸ್ತಿ, ಸಿಎಂ ಗಮನಕ್ಕೆ ತರುತ್ತೇನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಡಾ.ಕೆ. ಸುಧಾಕರ್​
Follow us
sandhya thejappa
|

Updated on: Apr 07, 2021 | 11:33 AM

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಹೆಚ್ಚು ಜನ ಸೇರುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚುನಾವಣಾ ಪ್ರಚಾರದಲ್ಲಿ ಕೇವಲ 500 ಜನರು ಸೇರಬೇಕು. ಹೆಚ್ಚು ಜನ ಸೇರುತ್ತಿದ್ದರೆ ಅಧಿಕಾರಿಗಳು ಗಮನಹರಿಸುತ್ತಾರೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಗಮನಕ್ಕೂ ನಾನು ಮತ್ತೊಮ್ಮೆ ತರುತ್ತೇನೆ. ಸರ್ವಪಕ್ಷಗಳ ಸಭೆ ಕರೆದು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಶುಭಾ ಕೋರಿದ ಸಚಿವರು ಕರ್ನಾಟಕದ ಸಮಸ್ತ ಕನ್ನಡಿಗರಿಗೆ ಆರೋಗ್ಯ ಇಲಾಖೆ ಹಾಗೂ ಸರ್ಕಾರದ ವತಿಯಿಂದ ಆರೋಗ್ಯ ದಿನಾಚರಣೆ ಶುಭಾಶಯಗಳು ಎಂದು ಡಾ.ಕೆ.ಸುಧಾಕರ್ ಶುಭಾ ಕೋರಿದರು. ಸಮಗ್ರ ಆರೋಗ್ಯ ಸಶಸ್ತ ಈ ವರ್ಷದ ಘೋಷಣೆ. ವಾಕ್ ಥಾನ್ ಬೆಳಗ್ಗೆ ಮಾಡಿದ್ದೀವಿ. ಪ್ಯಾರಾ ನರ್ಸಿಂಗ್, ಪ್ಯಾರಾ ಮೆಡಿಕಲ್ನಲ್ಲೂ ಆಚರಣೆ ಮಾಡಲಾಗುತ್ತಿದೆ. ಕೊವಿಡ್ ನಡವಳಿಕೆ ಅನುಗುಣವಾಗಿ ಸಮಾರಂಭವನ್ನು ಸರಳವಾಗಿ ಆಚರಿಸಲಿದ್ದೇವೆ. ಮೂಲಭೂತ ಹಕ್ಕಾಗಿ ಒಳ್ಳೆಯ ಆರೋಗ್ಯವನ್ನು ಪರಿಗಣಿಸಬೇಕು. ಪ್ರತಿಯೊಬ್ಬರು ಆರೋಗ್ಯವಂತರಾಗಿರಬೇಕು. ಆಗ ರಾಜ್ಯ ಕೂಡ ಆರ್ಥಿಕವಾಗಿ ಪ್ರಗತಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವರು ಇದು 7 ನೇ ತಾರೀಖಿನವರೆಗೆ ಅನ್ವಯವಾಗುತ್ತದೆ. ಬಳಿಕ ಮಾರ್ಗಸೂಚಿ ಅನುಗುಣವಾಗಿ ಇರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ

RBI Monetary Policy: ಕೊರೊನಾ ಕಾಟದ ಸಮ್ಮುಖದಲ್ಲಿ ರೆಪೊ ದರ ಸೇರಿದಂತೆ ನೀತಿ ನಿರೂಪಣೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರತೆ ಕಾಯ್ದುಕೊಂಡ ರಿಸರ್ವ್ ಬ್ಯಾಂಕ್!

ಹೋಲ್ಡಾನ್ ಎಂದ ರಾಜ್ಯ ಸರ್ಕಾರ; ಮಾರ್ಚ್ ತಿಂಗಳ ಸಂಬಳ ಇನ್ನೂ ಸಾರಿಗೆ ನೌಕರರ ಕೈ ಸೇರಿಲ್ಲ, ಮುಷ್ಕರ ನಿಲ್ಲಿಸಿದರಷ್ಟೇ ಸಂಬಳ?

(Dr K Sudhakar says I will inform the Chief Minister about more people joining the election campaign)

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ