AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ನೀರಜ್‌ ಪಾಟೀಲ್ ಗುಣಮುಖ, ವೈದ್ಯ ವೃತ್ತಿಗೆ ಮರಳಲು ಸಿದ್ಧತೆ

ಲಂಡನ್​: ಲಂಡನ್​ನಿಂದ ಮತ್ತೊಂದು ಸಂತಸದ ಸುದ್ದಿ ಕೇಳಿಬಂದಿದೆ. ಮೊನ್ನೆಯಷ್ಟೇ ಅಲ್ಲಿನ ಪ್ರಧಾನಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರು. ಅವರಿಗೆಒಂದು ಮುದ್ದಾದ ಗಂಡು ಮಗುವೂ ಆಯಿತು. ಇದೀಗ ಹೆಮ್ಮೆಯ ಕನ್ನಡಿಗ ಡಾ.ನೀರಜ್‌ ಪಾಟೀಲ್‌ ಅವರೂ ಕೂಡ ಕೊರೊನಾದಿಂದ ಗುಣಮುಖರಾಗಿದ್ದಾರೆ. ವೈದ್ಯ ವೃತ್ತಿಗೆ ಮರಳಲು ಸಿದ್ದತೆ ನಡೆಸಿರುವ ನೀರಜ್ ಪಾಟೀಲ್, ಲಂಡನ್ ನಲ್ಲಿ ಕೊರೊನಾ ಆಸ್ಪತ್ರೆಯಿಂದ ಮರಳಿದ್ದಾರೆ. With the blessing of God & the prayers of my family, friends, and well-wishers, I […]

ಡಾ. ನೀರಜ್‌ ಪಾಟೀಲ್ ಗುಣಮುಖ, ವೈದ್ಯ ವೃತ್ತಿಗೆ ಮರಳಲು ಸಿದ್ಧತೆ
ಸಾಧು ಶ್ರೀನಾಥ್​
|

Updated on:May 01, 2020 | 6:02 PM

Share

ಲಂಡನ್​: ಲಂಡನ್​ನಿಂದ ಮತ್ತೊಂದು ಸಂತಸದ ಸುದ್ದಿ ಕೇಳಿಬಂದಿದೆ. ಮೊನ್ನೆಯಷ್ಟೇ ಅಲ್ಲಿನ ಪ್ರಧಾನಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರು. ಅವರಿಗೆಒಂದು ಮುದ್ದಾದ ಗಂಡು ಮಗುವೂ ಆಯಿತು.

ಇದೀಗ ಹೆಮ್ಮೆಯ ಕನ್ನಡಿಗ ಡಾ.ನೀರಜ್‌ ಪಾಟೀಲ್‌ ಅವರೂ ಕೂಡ ಕೊರೊನಾದಿಂದ ಗುಣಮುಖರಾಗಿದ್ದಾರೆ. ವೈದ್ಯ ವೃತ್ತಿಗೆ ಮರಳಲು ಸಿದ್ದತೆ ನಡೆಸಿರುವ ನೀರಜ್ ಪಾಟೀಲ್, ಲಂಡನ್ ನಲ್ಲಿ ಕೊರೊನಾ ಆಸ್ಪತ್ರೆಯಿಂದ ಮರಳಿದ್ದಾರೆ.

Published On - 6:01 pm, Fri, 1 May 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ