AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ನೀರಜ್‌ ಪಾಟೀಲ್ ಗುಣಮುಖ, ವೈದ್ಯ ವೃತ್ತಿಗೆ ಮರಳಲು ಸಿದ್ಧತೆ

ಲಂಡನ್​: ಲಂಡನ್​ನಿಂದ ಮತ್ತೊಂದು ಸಂತಸದ ಸುದ್ದಿ ಕೇಳಿಬಂದಿದೆ. ಮೊನ್ನೆಯಷ್ಟೇ ಅಲ್ಲಿನ ಪ್ರಧಾನಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರು. ಅವರಿಗೆಒಂದು ಮುದ್ದಾದ ಗಂಡು ಮಗುವೂ ಆಯಿತು. ಇದೀಗ ಹೆಮ್ಮೆಯ ಕನ್ನಡಿಗ ಡಾ.ನೀರಜ್‌ ಪಾಟೀಲ್‌ ಅವರೂ ಕೂಡ ಕೊರೊನಾದಿಂದ ಗುಣಮುಖರಾಗಿದ್ದಾರೆ. ವೈದ್ಯ ವೃತ್ತಿಗೆ ಮರಳಲು ಸಿದ್ದತೆ ನಡೆಸಿರುವ ನೀರಜ್ ಪಾಟೀಲ್, ಲಂಡನ್ ನಲ್ಲಿ ಕೊರೊನಾ ಆಸ್ಪತ್ರೆಯಿಂದ ಮರಳಿದ್ದಾರೆ. With the blessing of God & the prayers of my family, friends, and well-wishers, I […]

ಡಾ. ನೀರಜ್‌ ಪಾಟೀಲ್ ಗುಣಮುಖ, ವೈದ್ಯ ವೃತ್ತಿಗೆ ಮರಳಲು ಸಿದ್ಧತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 6:02 PM

Share

ಲಂಡನ್​: ಲಂಡನ್​ನಿಂದ ಮತ್ತೊಂದು ಸಂತಸದ ಸುದ್ದಿ ಕೇಳಿಬಂದಿದೆ. ಮೊನ್ನೆಯಷ್ಟೇ ಅಲ್ಲಿನ ಪ್ರಧಾನಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರು. ಅವರಿಗೆಒಂದು ಮುದ್ದಾದ ಗಂಡು ಮಗುವೂ ಆಯಿತು.

ಇದೀಗ ಹೆಮ್ಮೆಯ ಕನ್ನಡಿಗ ಡಾ.ನೀರಜ್‌ ಪಾಟೀಲ್‌ ಅವರೂ ಕೂಡ ಕೊರೊನಾದಿಂದ ಗುಣಮುಖರಾಗಿದ್ದಾರೆ. ವೈದ್ಯ ವೃತ್ತಿಗೆ ಮರಳಲು ಸಿದ್ದತೆ ನಡೆಸಿರುವ ನೀರಜ್ ಪಾಟೀಲ್, ಲಂಡನ್ ನಲ್ಲಿ ಕೊರೊನಾ ಆಸ್ಪತ್ರೆಯಿಂದ ಮರಳಿದ್ದಾರೆ.

Published On - 6:01 pm, Fri, 1 May 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ