AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ನೀರಜ್‌ ಪಾಟೀಲ್ ಗುಣಮುಖ, ವೈದ್ಯ ವೃತ್ತಿಗೆ ಮರಳಲು ಸಿದ್ಧತೆ

ಲಂಡನ್​: ಲಂಡನ್​ನಿಂದ ಮತ್ತೊಂದು ಸಂತಸದ ಸುದ್ದಿ ಕೇಳಿಬಂದಿದೆ. ಮೊನ್ನೆಯಷ್ಟೇ ಅಲ್ಲಿನ ಪ್ರಧಾನಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರು. ಅವರಿಗೆಒಂದು ಮುದ್ದಾದ ಗಂಡು ಮಗುವೂ ಆಯಿತು. ಇದೀಗ ಹೆಮ್ಮೆಯ ಕನ್ನಡಿಗ ಡಾ.ನೀರಜ್‌ ಪಾಟೀಲ್‌ ಅವರೂ ಕೂಡ ಕೊರೊನಾದಿಂದ ಗುಣಮುಖರಾಗಿದ್ದಾರೆ. ವೈದ್ಯ ವೃತ್ತಿಗೆ ಮರಳಲು ಸಿದ್ದತೆ ನಡೆಸಿರುವ ನೀರಜ್ ಪಾಟೀಲ್, ಲಂಡನ್ ನಲ್ಲಿ ಕೊರೊನಾ ಆಸ್ಪತ್ರೆಯಿಂದ ಮರಳಿದ್ದಾರೆ. With the blessing of God & the prayers of my family, friends, and well-wishers, I […]

ಡಾ. ನೀರಜ್‌ ಪಾಟೀಲ್ ಗುಣಮುಖ, ವೈದ್ಯ ವೃತ್ತಿಗೆ ಮರಳಲು ಸಿದ್ಧತೆ
ಸಾಧು ಶ್ರೀನಾಥ್​
|

Updated on:May 01, 2020 | 6:02 PM

Share

ಲಂಡನ್​: ಲಂಡನ್​ನಿಂದ ಮತ್ತೊಂದು ಸಂತಸದ ಸುದ್ದಿ ಕೇಳಿಬಂದಿದೆ. ಮೊನ್ನೆಯಷ್ಟೇ ಅಲ್ಲಿನ ಪ್ರಧಾನಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರು. ಅವರಿಗೆಒಂದು ಮುದ್ದಾದ ಗಂಡು ಮಗುವೂ ಆಯಿತು.

ಇದೀಗ ಹೆಮ್ಮೆಯ ಕನ್ನಡಿಗ ಡಾ.ನೀರಜ್‌ ಪಾಟೀಲ್‌ ಅವರೂ ಕೂಡ ಕೊರೊನಾದಿಂದ ಗುಣಮುಖರಾಗಿದ್ದಾರೆ. ವೈದ್ಯ ವೃತ್ತಿಗೆ ಮರಳಲು ಸಿದ್ದತೆ ನಡೆಸಿರುವ ನೀರಜ್ ಪಾಟೀಲ್, ಲಂಡನ್ ನಲ್ಲಿ ಕೊರೊನಾ ಆಸ್ಪತ್ರೆಯಿಂದ ಮರಳಿದ್ದಾರೆ.

Published On - 6:01 pm, Fri, 1 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ