AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗೌರವಗಳೊಂದಿಗೆ ಬೌದ್ದ ಧರ್ಮದ ವಿಧಿ ವಿಧಾನಗಳ ಪ್ರಕಾರ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ

Dr Siddalingaiah Death: ಡಾ. ಸಿದ್ದಲಿಂಗಯ್ಯ ಅವರನ್ನು ಮರಣೋತ್ತರವಾಗಿ ‌ರಾಷ್ಟ್ರಕವಿ ಎಂದು ಘೋಷಿಸಬೇಕು. ರಾಷ್ಟ್ರಕವಿ ಎಂದು ಘೋಷಿಸಿ ಅವರ ಸೇವೆಯನ್ನು ಗೌರವಿಸಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಬೌದ್ದ ಧರ್ಮದ ವಿಧಿ ವಿಧಾನಗಳ ಪ್ರಕಾರ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ
ಹಿರಿಯ ಕವಿ ಸಿದ್ದಲಿಂಗಯ್ಯ
TV9 Web
| Edited By: |

Updated on:Jun 12, 2021 | 8:55 AM

Share

ಬೆಂಗಳೂರು: ನಾಳೆ (ಜೂನ್ 12) ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ಬಳಿಯ ಕಲಾಗ್ರಾಮದಲ್ಲಿ ಹಿರಿಯ ಕವಿ, ಸಾಹಿತಿ ಸಿದ್ದಲಿಂಗಯ್ಯ ಅವರ ಅಂತ್ಯಸಂಸ್ಕಾರ ಬೌದ್ಧ ಧರ್ಮದ ವಿಧಿ ವಿಧಾನಗಳ ಪ್ರಕಾರ ಮತ್ತು ಕೊವಿಡ್ ನಿಯಮಾನುಸಾರ ನಡೆಯಲಿದೆ. ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ನಾಳೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ಡಾ.ಸಿದ್ದಲಿಂಗಯ್ಯ ಅವರ ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಭವನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಡಾ.ಸಿದ್ದಲಿಂಗಯ್ಯ ಅವರ ಕೊರೊನಾ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.

ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಗೌರವಾರ್ಥವಾಗಿ ಜ್ಞಾನಭಾರತಿ ಬಳಿ ಸ್ಮಾರಕ ಸ್ಥಾಪಿಸುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಡಾ. ಸಿದ್ದಲಿಂಗಯ್ಯ ಅವರನ್ನು ಮರಣೋತ್ತರವಾಗಿ ‌ರಾಷ್ಟ್ರಕವಿ ಎಂದು ಘೋಷಿಸಬೇಕು. ರಾಷ್ಟ್ರಕವಿ ಎಂದು ಘೋಷಿಸಿ ಅವರ ಸೇವೆಯನ್ನು ಗೌರವಿಸಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕನ್ನಡಕ್ಕೊಬ್ಬರೇ ಸಿದ್ದಲಿಂಗಯ್ಯ: ದಲಿತ ಆಕ್ರೋಶದ ಅಭಿವ್ಯಕ್ತಿಗೆ ಹಾಸ್ಯವನ್ನೂ ಅಸ್ತ್ರವಾಗಿಸಿದ್ದ ಅಪರೂಪದ ಕವಿ

ಸಿದ್ದಲಿಂಗಯ್ಯ ನುಡಿನಮನ : ‘ಪ್ರಖರ ಚಿಂತನೆ, ವಿಡಂಬನಾ ಪ್ರಜ್ಞೆ ಏಕಕಾಲಕ್ಕೆ ಸಿದ್ಧಿಸಿತ್ತು’

(Dr Siddalingaiahs funeral according to the rituals of Buddhism with government honors)

Published On - 10:07 pm, Fri, 11 June 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​