AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸುವಾಗ ಚಾಲಕ ಕಾರನ್ನು ಮನೆಗೆ ಗುದ್ದಿದ ಘಟನೆ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿದೆ.

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
KUSHAL V
|

Updated on:Mar 20, 2021 | 8:41 PM

Share

ನೆಲಮಂಗಲ: ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸುವಾಗ ಚಾಲಕ ಕಾರನ್ನು ಮನೆಗೆ ಗುದ್ದಿದ ಘಟನೆ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡದಲ್ಲಿ ನಾಗರಾಜು ಎಂಬುವವರಿಗೆ ಸೇರಿದ ಮನೆಯ ಗೇಟ್ ಸಂಪೂರ್ಣವಾಗಿ ಜಖಂಗೊಂಡಿದೆ.

NLM ACCIDENT CCTV 1

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ಗುದ್ದಿದ ಕಾರು

ಸದ್ಯ, ಕಾರು ಚಾಲಕ ಸುನೀಲ್​ನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

NLM ACCIDENT CCTV 2

ಅಪಘಾತದ ಭೀಕರ ದೃಶ್ಯ

NLM ACCIDENT CCTV 3

ಸಿಸಿಬಿ ಕಚೇರಿ ಮುಂಭಾಗದಲ್ಲಿರುವ ಮೆಡಿಕಲ್ ಗೋದಾಮಿನಲ್ಲಿ ಬೆಂಕಿ ಇತ್ತ, ಮೆಡಿಕಲ್ ಸಾಮಗ್ರಿ ಸಂಗ್ರಹಿಸಿದ್ದ ಗೋದಾಮಿನಲ್ಲಿ‌ ಬೆಂಕಿ ಕಾಣಿಸಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ರುವ ಸಿಸಿಬಿ ಕಚೇರಿ ಮುಂಭಾಗದಲ್ಲಿ ವರದಿಯಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅದೃಷ್ಟವಶಾತ್​, ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಅದಿರು‌ ತೆಗೆಯೋದನ್ನು ಖಾಸಗಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ, ಕಾರಣವೇನು?

Published On - 8:39 pm, Sat, 20 March 21

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​