AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸುವಾಗ ಚಾಲಕ ಕಾರನ್ನು ಮನೆಗೆ ಗುದ್ದಿದ ಘಟನೆ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿದೆ.

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
KUSHAL V
|

Updated on:Mar 20, 2021 | 8:41 PM

Share

ನೆಲಮಂಗಲ: ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸುವಾಗ ಚಾಲಕ ಕಾರನ್ನು ಮನೆಗೆ ಗುದ್ದಿದ ಘಟನೆ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡದಲ್ಲಿ ನಾಗರಾಜು ಎಂಬುವವರಿಗೆ ಸೇರಿದ ಮನೆಯ ಗೇಟ್ ಸಂಪೂರ್ಣವಾಗಿ ಜಖಂಗೊಂಡಿದೆ.

NLM ACCIDENT CCTV 1

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ಗುದ್ದಿದ ಕಾರು

ಸದ್ಯ, ಕಾರು ಚಾಲಕ ಸುನೀಲ್​ನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

NLM ACCIDENT CCTV 2

ಅಪಘಾತದ ಭೀಕರ ದೃಶ್ಯ

NLM ACCIDENT CCTV 3

ಸಿಸಿಬಿ ಕಚೇರಿ ಮುಂಭಾಗದಲ್ಲಿರುವ ಮೆಡಿಕಲ್ ಗೋದಾಮಿನಲ್ಲಿ ಬೆಂಕಿ ಇತ್ತ, ಮೆಡಿಕಲ್ ಸಾಮಗ್ರಿ ಸಂಗ್ರಹಿಸಿದ್ದ ಗೋದಾಮಿನಲ್ಲಿ‌ ಬೆಂಕಿ ಕಾಣಿಸಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ರುವ ಸಿಸಿಬಿ ಕಚೇರಿ ಮುಂಭಾಗದಲ್ಲಿ ವರದಿಯಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅದೃಷ್ಟವಶಾತ್​, ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಅದಿರು‌ ತೆಗೆಯೋದನ್ನು ಖಾಸಗಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ, ಕಾರಣವೇನು?

Published On - 8:39 pm, Sat, 20 March 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!