AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ.. ರೋಡ್​ ರೋಲರ್ ಚಾಲಕನ ಕತ್ತು ಹಿಸುಕಿ ಕೊಲೆಗೈದ ಪ್ರಾಣಸ್ನೇಹಿತರು

ನಗರದ ಕುಮಂಡಿ ‘A’ ಬ್ಲಾಕ್​ನಲ್ಲಿ ರೋಡ್ ರೋಲರ್ ಚಾಲಕನಾಗಿದ್ದ ರವಿ(26) ಎಂಬ ಯುವಕನ ಹತ್ಯೆಯಾಗಿದೆ. ಮೃತನ ಸ್ನೇಹಿತರು ಮದ್ಯದ ಅಮಲಿನಲ್ಲಿ ರವಿಯನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ.

ಕುಡಿದ ಮತ್ತಿನಲ್ಲಿ.. ರೋಡ್​ ರೋಲರ್ ಚಾಲಕನ ಕತ್ತು ಹಿಸುಕಿ ಕೊಲೆಗೈದ ಪ್ರಾಣಸ್ನೇಹಿತರು
ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ
shruti hegde
| Edited By: |

Updated on: Dec 15, 2020 | 7:11 PM

Share

ಮೈಸೂರು: ನಗರದ ಕುಮಂಡಿ ‘A’ ಬ್ಲಾಕ್​ನಲ್ಲಿ ರೋಡ್ ರೋಲರ್ ಚಾಲಕನಾಗಿದ್ದ ರವಿ(26) ಎಂಬ ಯುವಕನ ಹತ್ಯೆಯಾಗಿದೆ. ಮೃತನ ಸ್ನೇಹಿತರು ಮದ್ಯದ ಅಮಲಿನಲ್ಲಿ ರವಿಯನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ.

ರವಿ ಕಳೆದ ಕೆಲವು ದಿನಗಳಿಂದ ಒಬ್ಬನೇ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಆತನ ಸ್ನೇಹಿತರು ಮನೆಗೆ ಬಂದು ರವಿ ಜೊತೆಯಲ್ಲೇ ಕುಡಿದು ಪಾರ್ಟಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ, ಮದ್ಯದ ಅಮಲಿನಲ್ಲಿ ರವಿ ಸ್ನೇಹಿತರು ಆತನ ಕತ್ತುಬಿಗಿದು ಕೊಲೆ ಮಾಡಿರುವ ಸಂಶಯ ಮೂಡಿದೆ.  ಸದ್ಯ, ಪ್ರಕರಣ ಸಂಬಂಧ N.R​. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಹಂತಕರಿಗಾಗಿ ಬಲೆ ಬೀಸಿದ್ದಾರೆ.

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು