AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್-ಕಾರು ಡಿಕ್ಕಿ: ಚಾಲಕ ಸಾವು, ಇಬ್ಬರ ಸ್ಥಿತಿ ಗಂಭೀರ

ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರು ಮುಖಾಮುಕಿ ಡಿಕ್ಕಿಯಾಗಿದ್ದು, ಸೇಡಂ ತಾಲೂಕಿನ ಹುಡಾ ಗ್ರಾಮದ ನಿವಾಸಿ ದೇವರಾಜು (35) ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಕೆಎಸ್​ಆರ್​ಟಿಸಿ ಬಸ್-ಕಾರು ಡಿಕ್ಕಿ: ಚಾಲಕ ಸಾವು, ಇಬ್ಬರ ಸ್ಥಿತಿ ಗಂಭೀರ
ಅಪಘಾತದ ದೃಶ್ಯ
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 19, 2021 | 6:55 PM

Share

ಕಲಬುರಗಿ: ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರು ಮುಖಾಮುಖಿಯಾಗಿದ್ದು, ಕಾರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಅಡಕಿ ಗ್ರಾಮದಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಸೇಡಂ ತಾಲೂಕಿನ ಹುಡಾ ಗ್ರಾಮದ ನಿವಾಸಿ ದೇವರಾಜು (35) ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡಿರುವವರನ್ನು ಸದ್ಯ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತಕ್ಕಿಡಾದ ಕಾರು ಮತ್ತು ಬಸ್

ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು