AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು: ಸೋರಿಕೆ ನೀರಲ್ಲಿ ಕಾರ್​ ತೊಳೆಯಲು ಹೋಗಿ ಅಪಘಾತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋಡಗುರ್ಕಿ ಬಳಿ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾದ ಘಟನೆ ಬೆಳಕಿಗೆ ಬಂದಿದೆ. H.N. ವ್ಯಾಲಿ ಯೋಜನೆಯ ಪೈಪ್‌ಲೈನ್ ಒಡೆದು ಘಟನೆ ಸಂಭವಿಸಿದೆ.

H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು: ಸೋರಿಕೆ ನೀರಲ್ಲಿ ಕಾರ್​ ತೊಳೆಯಲು ಹೋಗಿ ಅಪಘಾತ!
H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು
KUSHAL V
| Edited By: |

Updated on:Dec 21, 2020 | 6:09 PM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋಡಗುರ್ಕಿ ಬಳಿ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾದ ಘಟನೆ ಬೆಳಕಿಗೆ ಬಂದಿದೆ. H.N. ವ್ಯಾಲಿ ಯೋಜನೆಯ ಪೈಪ್‌ಲೈನ್ ಒಡೆದು ಘಟನೆ ಸಂಭವಿಸಿದೆ. ಡಅwater

ಪೈಪ್​ಲೈನ್ ಒಡೆದ ಪರಿಣಾಮ ನಂದಿಬೆಟ್ಟದ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿರುವ ದೃಶ್ಯ ಕಂಡುಬಂತು. ಈ ಪೈಪ್​ಲೈನ್​ನ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹಾಕಲಾಗಿದ್ದು ಬೆಳಗ್ಗಿನಿಂದ ಅಪಾರ ಪ್ರಮಾಣದ ನೀರು ರಸ್ತೆಗೆ ಚಿಮ್ಮುತ್ತಿದೆ.

ನೀರು ಚಿಮ್ಮುತ್ತಿರೋ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಯ್ತು. ಇದಕ್ಕೆ ಕಾರಣ ಕಾರ್​ ಮಾಲೀಕರು. ಹೌದು, ಚಿಮ್ಮುತ್ತಿರೋ ನೀರಿನಲ್ಲೆ ತಮ್ಮ ಕಾರ್​ಗಳನ್ನ ಚಾಲಕರು ತೊಳೆದುಕೊಳ್ಳಲು ಮುಂದಾದರು. ರಸ್ತೆಯಲ್ಲಿ ಕಾರು‌ ನಿಲ್ಲಿಸಿ ವಾಹನಗಳನ್ನು ವಾಶ್ ಮಾಡೋಕೆ ಮುಂದಾದರು. ಈ ವೇಳೆ, ಇದನ್ನು ಗಮನಿಸದ ಬೈಕ್ ಸವಾರನೊಬ್ಬ ಸೀದಾ ಬಂದು ನಿಲ್ಲಿಸಿದ್ದ ಡಸ್ಟರ್​ ಕಾರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ದೃಶ್ಯಾವಳಿ ಸಹ ಕಂಡುಬಂತು!

Published On - 5:28 pm, Mon, 21 December 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ