AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು: ಸೋರಿಕೆ ನೀರಲ್ಲಿ ಕಾರ್​ ತೊಳೆಯಲು ಹೋಗಿ ಅಪಘಾತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋಡಗುರ್ಕಿ ಬಳಿ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾದ ಘಟನೆ ಬೆಳಕಿಗೆ ಬಂದಿದೆ. H.N. ವ್ಯಾಲಿ ಯೋಜನೆಯ ಪೈಪ್‌ಲೈನ್ ಒಡೆದು ಘಟನೆ ಸಂಭವಿಸಿದೆ.

H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು: ಸೋರಿಕೆ ನೀರಲ್ಲಿ ಕಾರ್​ ತೊಳೆಯಲು ಹೋಗಿ ಅಪಘಾತ!
H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು
Follow us
KUSHAL V
| Updated By: Team Veegam

Updated on:Dec 21, 2020 | 6:09 PM

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋಡಗುರ್ಕಿ ಬಳಿ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾದ ಘಟನೆ ಬೆಳಕಿಗೆ ಬಂದಿದೆ. H.N. ವ್ಯಾಲಿ ಯೋಜನೆಯ ಪೈಪ್‌ಲೈನ್ ಒಡೆದು ಘಟನೆ ಸಂಭವಿಸಿದೆ. ಡಅwater

ಪೈಪ್​ಲೈನ್ ಒಡೆದ ಪರಿಣಾಮ ನಂದಿಬೆಟ್ಟದ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿರುವ ದೃಶ್ಯ ಕಂಡುಬಂತು. ಈ ಪೈಪ್​ಲೈನ್​ನ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹಾಕಲಾಗಿದ್ದು ಬೆಳಗ್ಗಿನಿಂದ ಅಪಾರ ಪ್ರಮಾಣದ ನೀರು ರಸ್ತೆಗೆ ಚಿಮ್ಮುತ್ತಿದೆ.

ನೀರು ಚಿಮ್ಮುತ್ತಿರೋ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಯ್ತು. ಇದಕ್ಕೆ ಕಾರಣ ಕಾರ್​ ಮಾಲೀಕರು. ಹೌದು, ಚಿಮ್ಮುತ್ತಿರೋ ನೀರಿನಲ್ಲೆ ತಮ್ಮ ಕಾರ್​ಗಳನ್ನ ಚಾಲಕರು ತೊಳೆದುಕೊಳ್ಳಲು ಮುಂದಾದರು. ರಸ್ತೆಯಲ್ಲಿ ಕಾರು‌ ನಿಲ್ಲಿಸಿ ವಾಹನಗಳನ್ನು ವಾಶ್ ಮಾಡೋಕೆ ಮುಂದಾದರು. ಈ ವೇಳೆ, ಇದನ್ನು ಗಮನಿಸದ ಬೈಕ್ ಸವಾರನೊಬ್ಬ ಸೀದಾ ಬಂದು ನಿಲ್ಲಿಸಿದ್ದ ಡಸ್ಟರ್​ ಕಾರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ದೃಶ್ಯಾವಳಿ ಸಹ ಕಂಡುಬಂತು!

Published On - 5:28 pm, Mon, 21 December 20

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ