AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ. ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ […]

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!
ಸಾಧು ಶ್ರೀನಾಥ್​
|

Updated on:Sep 03, 2020 | 4:49 PM

Share

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ.

ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ ಕೆಲಸಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಯುವಮೋರ್ಚಾದಿಂದ ಪತ್ರ ಸಹ ನೀಡಲಾಗಿದೆ. ಹೀಗಾಗಿ ರಾಷ್ಟ್ರೀಯ ಪಕ್ಷದಲ್ಲಿ ಇದ್ದುಕೊಂಡೆ ಕಾರ್ತಿಕ್ ರಾಜ್ ಡ್ರಗ್ ದಂಧೆಗೆ ಇಳಿದಿದ್ದನಾ ಎನ್ನುವ ಅನುಮಾನ ಎಲ್ಲೆಡೆ ವ್ಯಕ್ತವಾಗುತ್ತಿದೆ.

Published On - 4:49 pm, Thu, 3 September 20

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ