AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ. ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ […]

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!
ಸಾಧು ಶ್ರೀನಾಥ್​
|

Updated on:Sep 03, 2020 | 4:49 PM

Share

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ.

ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ ಕೆಲಸಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಯುವಮೋರ್ಚಾದಿಂದ ಪತ್ರ ಸಹ ನೀಡಲಾಗಿದೆ. ಹೀಗಾಗಿ ರಾಷ್ಟ್ರೀಯ ಪಕ್ಷದಲ್ಲಿ ಇದ್ದುಕೊಂಡೆ ಕಾರ್ತಿಕ್ ರಾಜ್ ಡ್ರಗ್ ದಂಧೆಗೆ ಇಳಿದಿದ್ದನಾ ಎನ್ನುವ ಅನುಮಾನ ಎಲ್ಲೆಡೆ ವ್ಯಕ್ತವಾಗುತ್ತಿದೆ.

Published On - 4:49 pm, Thu, 3 September 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು