AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ. ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ […]

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!
ಸಾಧು ಶ್ರೀನಾಥ್​
|

Updated on:Sep 03, 2020 | 4:49 PM

Share

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ.

ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ ಕೆಲಸಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಯುವಮೋರ್ಚಾದಿಂದ ಪತ್ರ ಸಹ ನೀಡಲಾಗಿದೆ. ಹೀಗಾಗಿ ರಾಷ್ಟ್ರೀಯ ಪಕ್ಷದಲ್ಲಿ ಇದ್ದುಕೊಂಡೆ ಕಾರ್ತಿಕ್ ರಾಜ್ ಡ್ರಗ್ ದಂಧೆಗೆ ಇಳಿದಿದ್ದನಾ ಎನ್ನುವ ಅನುಮಾನ ಎಲ್ಲೆಡೆ ವ್ಯಕ್ತವಾಗುತ್ತಿದೆ.

Published On - 4:49 pm, Thu, 3 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!