AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ. ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ […]

ಆಡಳಿತ ಪಕ್ಷದಲ್ಲೇ ಇದ್ದು ಡ್ರಗ್ ದಂಧೆಗೆ ಇಳಿದಿದ್ನಾ ಕಾರ್ತಿಕ್ ರಾಜ್!
ಸಾಧು ಶ್ರೀನಾಥ್​
|

Updated on:Sep 03, 2020 | 4:49 PM

Share

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ದಂಧೆಗೆ ಸಂಬಂಧಪಟ್ಟಂತೆ ಸಿಸಿಬಿ ವಶದಲ್ಲಿರುವ ಕಾರ್ತಿಕ್ ರಾಜ್, ರಾಷ್ಟ್ರೀಯ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿದ್ದಾನೆ ಎಂಬ ಸ್ಪೋಟಕ ಮಾಹಿತಿ ಈಗ ಹೊರಬಿದ್ದಿದೆ.

ಸಿಸಿಬಿ ವಶದಲ್ಲಿರೋ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್​​ಗೂ, ರಾಷ್ಟ್ರೀಯ ಪಕ್ಷ ಬಿಜೆಪಿಗೂ ನಂಟು ಇರುವುದು ಈಗ ಬೆಳಕಿಗೆ ಬಂದಿದೆ. ಗಾಲಿ ಜನಾರ್ದನ ರೆಡ್ಢಿ ಹಾಗೂ ನಟ ಸಾಯಿಕುಮಾರ್ ಜೊತೆಗೆ ಕಾರ್ತಿಕ್ ರಾಜ್ ಫೋಟೊ ತೆಗೆಸಿಕೊಂಡಿದ್ದಾನೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಶಿವಾಜಿನಗರದ ಚುನಾವಣೆ ಕೆಲಸ ಮಾಡಿದ್ದ ಕಾರ್ತಿಕ್ ರಾಜ್​ಗೆ, ಚುನಾವಣೆ ಕೆಲಸಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಯುವಮೋರ್ಚಾದಿಂದ ಪತ್ರ ಸಹ ನೀಡಲಾಗಿದೆ. ಹೀಗಾಗಿ ರಾಷ್ಟ್ರೀಯ ಪಕ್ಷದಲ್ಲಿ ಇದ್ದುಕೊಂಡೆ ಕಾರ್ತಿಕ್ ರಾಜ್ ಡ್ರಗ್ ದಂಧೆಗೆ ಇಳಿದಿದ್ದನಾ ಎನ್ನುವ ಅನುಮಾನ ಎಲ್ಲೆಡೆ ವ್ಯಕ್ತವಾಗುತ್ತಿದೆ.

Published On - 4:49 pm, Thu, 3 September 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ