AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಡ್ರಗ್ಸ್ ವ್ಯವಹಾರ.. ಸಿಸಿಬಿ ಪೊಲೀಸರಿಂದ ಮೂವರ ಬಂಧನ

ಕ್ರಿಸ್ಮಸ್​ ಮತ್ತು ಹೊಸ ವರ್ಷಾಚರಣೆಯ ಸಮಯದಲ್ಲಿ ಡ್ರಗ್ಸ್​ ಮಾರಾಟಕ್ಕೆ ಪ್ಲಾನ್ ಹಾಕಿದ್ದ ನೈಜೀರಿಯಾ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಡ್ರಗ್ಸ್  ವ್ಯವಹಾರ.. ಸಿಸಿಬಿ ಪೊಲೀಸರಿಂದ ಮೂವರ ಬಂಧನ
ನೈಜಿರಿಯಾ ಮೂಲದ ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್
shruti hegde
| Edited By: ಆಯೇಷಾ ಬಾನು|

Updated on: Dec 24, 2020 | 8:19 AM

Share

ಬೆಂಗಳೂರು: ಯಲಹಂಕ ಬಳಿಯ ಬಾಲಾಜಿ ಲೇಔಟ್​ನಲ್ಲಿ ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್​ಗಳಾಗಿದ್ದ, ನೈಜೀರಿಯಾ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ವಿದೇಶಿ ಪ್ರಜೆಯಾದ ಯುದೆಯುದೆಜ, ಪ್ರಸೂನ್ ಮತ್ತು ಆನಂದ್​ ಎಂದು ಗುರುತಿಸಲಾಗಿದೆ.

ಕ್ರಿಸ್ಮಸ್​ ಜೊತೆ ಜೊತೆಗೆ ಹೊಸ ವರ್ಷಾಚರಣೆಯ ಸಮಯ ಕೂಡ ಹತ್ತಿರವಾಗುತ್ತಿರುವುದರಿಂದ ಡ್ರಗ್ಸ್​ ಮಾರಾಟಕ್ಕೆಂದು ಈ ಪೆಡ್ಲರ್​ಗಳು ಪ್ಲಾನ್ ಮಾಡಿಕೊಂಡಿದ್ದರು. ವಿಷಯ ತಿಳಿದ ಪೊಲೀಸರು ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದರು.

ಈ ವೇಳೆ ಯಲಹಂಕದ ಬಾಲಾಜಿ ಲೇಔಟ್​ನಲ್ಲಿ ಡ್ರಗ್ಸ್ ವ್ಯವಹಾರ ನಡೆಸುತ್ತಿರುವುದು ತಿಳಿದು ಬಂದಿದೆ. ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದು, ಅವರಲ್ಲಿದ್ದ 5ಲಕ್ಷ ಬೆಲೆ ಬಾಳುವ 100 ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು