AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಡ್ರಗ್ಸ್ ವ್ಯವಹಾರ.. ಸಿಸಿಬಿ ಪೊಲೀಸರಿಂದ ಮೂವರ ಬಂಧನ

ಕ್ರಿಸ್ಮಸ್​ ಮತ್ತು ಹೊಸ ವರ್ಷಾಚರಣೆಯ ಸಮಯದಲ್ಲಿ ಡ್ರಗ್ಸ್​ ಮಾರಾಟಕ್ಕೆ ಪ್ಲಾನ್ ಹಾಕಿದ್ದ ನೈಜೀರಿಯಾ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಡ್ರಗ್ಸ್  ವ್ಯವಹಾರ.. ಸಿಸಿಬಿ ಪೊಲೀಸರಿಂದ ಮೂವರ ಬಂಧನ
ನೈಜಿರಿಯಾ ಮೂಲದ ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್
shruti hegde
| Edited By: ಆಯೇಷಾ ಬಾನು|

Updated on: Dec 24, 2020 | 8:19 AM

Share

ಬೆಂಗಳೂರು: ಯಲಹಂಕ ಬಳಿಯ ಬಾಲಾಜಿ ಲೇಔಟ್​ನಲ್ಲಿ ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್​ಗಳಾಗಿದ್ದ, ನೈಜೀರಿಯಾ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ವಿದೇಶಿ ಪ್ರಜೆಯಾದ ಯುದೆಯುದೆಜ, ಪ್ರಸೂನ್ ಮತ್ತು ಆನಂದ್​ ಎಂದು ಗುರುತಿಸಲಾಗಿದೆ.

ಕ್ರಿಸ್ಮಸ್​ ಜೊತೆ ಜೊತೆಗೆ ಹೊಸ ವರ್ಷಾಚರಣೆಯ ಸಮಯ ಕೂಡ ಹತ್ತಿರವಾಗುತ್ತಿರುವುದರಿಂದ ಡ್ರಗ್ಸ್​ ಮಾರಾಟಕ್ಕೆಂದು ಈ ಪೆಡ್ಲರ್​ಗಳು ಪ್ಲಾನ್ ಮಾಡಿಕೊಂಡಿದ್ದರು. ವಿಷಯ ತಿಳಿದ ಪೊಲೀಸರು ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದರು.

ಈ ವೇಳೆ ಯಲಹಂಕದ ಬಾಲಾಜಿ ಲೇಔಟ್​ನಲ್ಲಿ ಡ್ರಗ್ಸ್ ವ್ಯವಹಾರ ನಡೆಸುತ್ತಿರುವುದು ತಿಳಿದು ಬಂದಿದೆ. ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದು, ಅವರಲ್ಲಿದ್ದ 5ಲಕ್ಷ ಬೆಲೆ ಬಾಳುವ 100 ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು