Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಸಾವಿಗೀಡಾದ ಡ್ರಗ್ ಪೆಡ್ಲಿಂಗ್ ಆರೋಪಿ

ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿಯಾಗಿದ್ದ ಪೀಟರ್ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪೀಟರ್ ಕಲ್ಕೆರೆಗೆ ಜಿಗಿದಿದ್ದ. ಆದರೆ ಕೆರೆ ಬದಿಯ ಗಟ್ಟಿಯಾದ ಕಟ್ಟೆ ತಗುಲಿ‌ ಪ್ರಜ್ಞೆ ತಪ್ಪಿ ಬಿದ್ದಿದ್ದ...

ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಸಾವಿಗೀಡಾದ ಡ್ರಗ್ ಪೆಡ್ಲಿಂಗ್ ಆರೋಪಿ
ಘಟನೆ ನಡೆದ ಸ್ಥಳ
Follow us
ಆಯೇಷಾ ಬಾನು
|

Updated on: May 26, 2021 | 7:32 AM

ಬೆಂಗಳೂರು: ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿ ಸಾವಿಗೀಡಾದ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಬಳಿ ನಡೆದಿದೆ. ನೈಜೀರಿಯಾ ಮೂಲದ ಆರೋಪಿ ಪೀಟರ್ ಸಾವಿಗೀಡಾದ ವ್ಯಕ್ತಿ.

ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿಯಾಗಿದ್ದ ಪೀಟರ್ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪೀಟರ್ ಕಲ್ಕೆರೆಗೆ ಜಿಗಿದಿದ್ದ. ಆದರೆ ಕೆರೆ ಬದಿಯ ಗಟ್ಟಿಯಾದ ಕಟ್ಟೆ ತಗುಲಿ‌ ಪ್ರಜ್ಞೆ ತಪ್ಪಿ ಬಿದ್ದಿದ್ದ. ಪೊಲೀಸರು ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ನೈಜೀರಿಯಾ ಮೂಲದ ಪೀಟರ್ ಸಾವಿಗೀಡಾಗಿದ್ದಾನೆ.

Drug peddling accused died

ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ

ಕೇರಳದಿಂದ ರೆಮ್‌ಡಿಸಿವಿರ್ ತಂದು ಬೆಂಗಳೂರಲ್ಲಿ ಸೇಲ್, ಆರೋಪಿ ಅರೆಸ್ಟ್ ಇನ್ನು ಕೇರಳದಿಂದ ರೆಮ್‌ಡಿಸಿವಿರ್ ತಂದು ಬೆಂಗಳೂರಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಂಜೀವ್‌ಕುಮಾರ್(32), ಪ್ರತೀಕ್(37) ಅಭಿಜಿತ್(20) ಬಂಧಿತ ಆರೋಪಿಗಳು.

ದಂಧೆಯ ಬಗ್ಗೆ ಮಾಹಿತಿ ಪಡೆದು ಗ್ರಾಹಕರ ಸೋಗಿನಲ್ಲಿ ಇನ್ಸ್‌ಪೆಕ್ಟರ್ ಎರ್ರಿಸ್ವಾಮಿ ನೇತೃತ್ವದ ತಂಡ ಆರೋಪಿಗಳನ್ನು ಸಂಪರ್ಕಿಸಿತ್ತು. ಈ ವೇಳೆ ಆರೋಪಿಗಳು 1 ವಯಲ್ ಇಂಜೆಕ್ಷನ್‌ಗೆ ₹10ದ ಸಾವಿರಕ್ಕೆ ಬೇಡಿಕೆ ಇಟ್ಟಿದ್ರು. ಅಭಿಜಿತ್ ಎಂಬಾತನ ಬಳಿ ರೆಮ್‌ಡಿಸಿವಿರ್ ಇಂಜೆಕ್ಷನ್ ಕಲೆಕ್ಟ್ ಮಾಡುವಂತೆ ತಿಳಿಸಲಾಗಿತ್ತು. ರೆಮ್‌ಡಿಸಿವಿರ್ ಪಡೆಯುವ ನೆಪದಲ್ಲಿ ಹೋಗಿ ಮೂವರನ್ನು ಸೆರೆ ಹಿಡಿಯಲಾಗಿದೆ. ಬಂಧಿತ ಆರೋಪಿಗಳಿಂದ 25 ವಯಲ್ಸ್ ಇಂಜೆಕ್ಷನ್‌ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಅರ್ಧ ಡೋಸ್​ ಕೊರೊನಾ ಲಸಿಕೆ ಕೊಟ್ಟು ಯಾಮಾರಿಸ್ತಾರೆ! ಬೆಂಗಳೂರಲ್ಲಿ ಪೊಲೀಸರಿಗೇ ಮೋಸ ಮಾಡಿದ ಆರೋಗ್ಯ ಕೇಂದ್ರದ ಸಿಬ್ಬಂದಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ