AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಸಾವಿಗೀಡಾದ ಡ್ರಗ್ ಪೆಡ್ಲಿಂಗ್ ಆರೋಪಿ

ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿಯಾಗಿದ್ದ ಪೀಟರ್ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪೀಟರ್ ಕಲ್ಕೆರೆಗೆ ಜಿಗಿದಿದ್ದ. ಆದರೆ ಕೆರೆ ಬದಿಯ ಗಟ್ಟಿಯಾದ ಕಟ್ಟೆ ತಗುಲಿ‌ ಪ್ರಜ್ಞೆ ತಪ್ಪಿ ಬಿದ್ದಿದ್ದ...

ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಸಾವಿಗೀಡಾದ ಡ್ರಗ್ ಪೆಡ್ಲಿಂಗ್ ಆರೋಪಿ
ಘಟನೆ ನಡೆದ ಸ್ಥಳ
ಆಯೇಷಾ ಬಾನು
|

Updated on: May 26, 2021 | 7:32 AM

Share

ಬೆಂಗಳೂರು: ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿ ಸಾವಿಗೀಡಾದ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಬಳಿ ನಡೆದಿದೆ. ನೈಜೀರಿಯಾ ಮೂಲದ ಆರೋಪಿ ಪೀಟರ್ ಸಾವಿಗೀಡಾದ ವ್ಯಕ್ತಿ.

ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿಯಾಗಿದ್ದ ಪೀಟರ್ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪೀಟರ್ ಕಲ್ಕೆರೆಗೆ ಜಿಗಿದಿದ್ದ. ಆದರೆ ಕೆರೆ ಬದಿಯ ಗಟ್ಟಿಯಾದ ಕಟ್ಟೆ ತಗುಲಿ‌ ಪ್ರಜ್ಞೆ ತಪ್ಪಿ ಬಿದ್ದಿದ್ದ. ಪೊಲೀಸರು ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ನೈಜೀರಿಯಾ ಮೂಲದ ಪೀಟರ್ ಸಾವಿಗೀಡಾಗಿದ್ದಾನೆ.

Drug peddling accused died

ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ

ಕೇರಳದಿಂದ ರೆಮ್‌ಡಿಸಿವಿರ್ ತಂದು ಬೆಂಗಳೂರಲ್ಲಿ ಸೇಲ್, ಆರೋಪಿ ಅರೆಸ್ಟ್ ಇನ್ನು ಕೇರಳದಿಂದ ರೆಮ್‌ಡಿಸಿವಿರ್ ತಂದು ಬೆಂಗಳೂರಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಂಜೀವ್‌ಕುಮಾರ್(32), ಪ್ರತೀಕ್(37) ಅಭಿಜಿತ್(20) ಬಂಧಿತ ಆರೋಪಿಗಳು.

ದಂಧೆಯ ಬಗ್ಗೆ ಮಾಹಿತಿ ಪಡೆದು ಗ್ರಾಹಕರ ಸೋಗಿನಲ್ಲಿ ಇನ್ಸ್‌ಪೆಕ್ಟರ್ ಎರ್ರಿಸ್ವಾಮಿ ನೇತೃತ್ವದ ತಂಡ ಆರೋಪಿಗಳನ್ನು ಸಂಪರ್ಕಿಸಿತ್ತು. ಈ ವೇಳೆ ಆರೋಪಿಗಳು 1 ವಯಲ್ ಇಂಜೆಕ್ಷನ್‌ಗೆ ₹10ದ ಸಾವಿರಕ್ಕೆ ಬೇಡಿಕೆ ಇಟ್ಟಿದ್ರು. ಅಭಿಜಿತ್ ಎಂಬಾತನ ಬಳಿ ರೆಮ್‌ಡಿಸಿವಿರ್ ಇಂಜೆಕ್ಷನ್ ಕಲೆಕ್ಟ್ ಮಾಡುವಂತೆ ತಿಳಿಸಲಾಗಿತ್ತು. ರೆಮ್‌ಡಿಸಿವಿರ್ ಪಡೆಯುವ ನೆಪದಲ್ಲಿ ಹೋಗಿ ಮೂವರನ್ನು ಸೆರೆ ಹಿಡಿಯಲಾಗಿದೆ. ಬಂಧಿತ ಆರೋಪಿಗಳಿಂದ 25 ವಯಲ್ಸ್ ಇಂಜೆಕ್ಷನ್‌ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಅರ್ಧ ಡೋಸ್​ ಕೊರೊನಾ ಲಸಿಕೆ ಕೊಟ್ಟು ಯಾಮಾರಿಸ್ತಾರೆ! ಬೆಂಗಳೂರಲ್ಲಿ ಪೊಲೀಸರಿಗೇ ಮೋಸ ಮಾಡಿದ ಆರೋಗ್ಯ ಕೇಂದ್ರದ ಸಿಬ್ಬಂದಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?