AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!

ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್​ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ.

ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!
ಆದಿತ್ಯ ಆಳ್ವಾ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 14, 2021 | 8:46 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆದಿತ್ಯ ಆಳ್ವಾಗೆ ಡ್ರಗ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಸಂಗ್ರಹಕ್ಕೆ ಕಳಿಸಲಾಗಿದೆ. ಈ ಹಿಂದೆ ಇದೇ ಕೇಸ್​​ ಸಂಬಂಧ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಡ್ರಗ್ಸ್ ಟೆಸ್ಟ್ ಮಾಡಲಾಗಿತ್ತು. ಈಗ ಅದೇ ಮಾದರಿಯಲ್ಲಿ ಆದಿತ್ಯನ ರಕ್ತ, ತಲೆ ಕೂದಲು, ಉಗುರಿನ ಮಾದರಿಯನ್ನು ಸಿಸಿಬಿ ಸಂಗ್ರಹಿಸಿದೆ.

ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್​ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ.

ಆದಿತ್ಯ ವಿಚಾರಣೆಯಲ್ಲಿ ಸಿಸಿಬಿ ತಂಡಕ್ಕೆ ಸ್ಫೋಟಕ ಮಾಹಿತಿ ಇನ್ನು ಆದಿತ್ಯ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿಯೊಂದು ಸಿಕ್ಕಿದೆ. ವಿರೇನ್ ಖನ್ನಾ ಮತ್ತು ಆದಿತ್ಯ ಆಳ್ವಾ ಇಬ್ಬರೂ ಬಂದೇ ಕೇಸ್​ನಲ್ಲಿ ಆರೋಪಿಗಳಾಗಿದ್ದಾರೆ. ಆದ್ರೆ ಅವರಲ್ಲಿ ಒಬ್ಬರನ್ನು ಕಂಡ್ರೆ ಮತ್ತೊಬ್ಬರಿಗೆ ಆಗದಷ್ಟು ಕಿತ್ತಾಟವಿದೆಯಂತೆ. ಇಬ್ಬರೂ ಒಂದೇ ರೀತಿ, ಅದೇ ದಿನ ಪಾರ್ಟಿ ಆಯೋಜನೆ ಮಾಡ್ತಿದ್ದರು.

ಒಂದು ಕಡೆ ವಿರೇನ್ ಖನ್ನಾ ಪಾರ್ಟಿ ಆಯೋಜನೆ ಮಾಡುದ್ರೆ ಮತ್ತೊಂದೆಡೆ ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಪಾರ್ಟಿ ಆಯೋಜನೆ ಮಾಡ್ತಿದ್ದ. ಜೊತೆಗೆ ಇಬ್ಬರೂ ಒಂದೇ ರೀತಿಯ ಗ್ರಾಹಕರನ್ನ ಟಾರ್ಗೆಟ್ ಮಾಡ್ತಿದ್ರು. ಹೀಗಾಗಿ ಆದಿತ್ಯ, ವಿರೇನ್​ಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗ್ತಿರಲಿಲ್ಲ. ಹಲವು ಬಾರಿ ಪೊಲೀಸರಿಗೆ ಒಬ್ಬರ ಕುರಿತು ಮತ್ತೊಬ್ಬರು ದೂರು ನೀಡಿ ಡ್ರಗ್ಸ್ ಇರುವ ಬಗ್ಗೆ ಮಾಹಿತಿ ಕೊಡ್ತಿದ್ರು.

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು: A6 ಆದಿತ್ಯ ಆಳ್ವಾ 7 ದಿನ CCB ಕಸ್ಟಡಿಗೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು