AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!

ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್​ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ.

ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!
ಆದಿತ್ಯ ಆಳ್ವಾ
ಆಯೇಷಾ ಬಾನು
|

Updated on: Jan 14, 2021 | 8:46 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆದಿತ್ಯ ಆಳ್ವಾಗೆ ಡ್ರಗ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಸಂಗ್ರಹಕ್ಕೆ ಕಳಿಸಲಾಗಿದೆ. ಈ ಹಿಂದೆ ಇದೇ ಕೇಸ್​​ ಸಂಬಂಧ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಡ್ರಗ್ಸ್ ಟೆಸ್ಟ್ ಮಾಡಲಾಗಿತ್ತು. ಈಗ ಅದೇ ಮಾದರಿಯಲ್ಲಿ ಆದಿತ್ಯನ ರಕ್ತ, ತಲೆ ಕೂದಲು, ಉಗುರಿನ ಮಾದರಿಯನ್ನು ಸಿಸಿಬಿ ಸಂಗ್ರಹಿಸಿದೆ.

ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್​ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ.

ಆದಿತ್ಯ ವಿಚಾರಣೆಯಲ್ಲಿ ಸಿಸಿಬಿ ತಂಡಕ್ಕೆ ಸ್ಫೋಟಕ ಮಾಹಿತಿ ಇನ್ನು ಆದಿತ್ಯ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿಯೊಂದು ಸಿಕ್ಕಿದೆ. ವಿರೇನ್ ಖನ್ನಾ ಮತ್ತು ಆದಿತ್ಯ ಆಳ್ವಾ ಇಬ್ಬರೂ ಬಂದೇ ಕೇಸ್​ನಲ್ಲಿ ಆರೋಪಿಗಳಾಗಿದ್ದಾರೆ. ಆದ್ರೆ ಅವರಲ್ಲಿ ಒಬ್ಬರನ್ನು ಕಂಡ್ರೆ ಮತ್ತೊಬ್ಬರಿಗೆ ಆಗದಷ್ಟು ಕಿತ್ತಾಟವಿದೆಯಂತೆ. ಇಬ್ಬರೂ ಒಂದೇ ರೀತಿ, ಅದೇ ದಿನ ಪಾರ್ಟಿ ಆಯೋಜನೆ ಮಾಡ್ತಿದ್ದರು.

ಒಂದು ಕಡೆ ವಿರೇನ್ ಖನ್ನಾ ಪಾರ್ಟಿ ಆಯೋಜನೆ ಮಾಡುದ್ರೆ ಮತ್ತೊಂದೆಡೆ ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಪಾರ್ಟಿ ಆಯೋಜನೆ ಮಾಡ್ತಿದ್ದ. ಜೊತೆಗೆ ಇಬ್ಬರೂ ಒಂದೇ ರೀತಿಯ ಗ್ರಾಹಕರನ್ನ ಟಾರ್ಗೆಟ್ ಮಾಡ್ತಿದ್ರು. ಹೀಗಾಗಿ ಆದಿತ್ಯ, ವಿರೇನ್​ಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗ್ತಿರಲಿಲ್ಲ. ಹಲವು ಬಾರಿ ಪೊಲೀಸರಿಗೆ ಒಬ್ಬರ ಕುರಿತು ಮತ್ತೊಬ್ಬರು ದೂರು ನೀಡಿ ಡ್ರಗ್ಸ್ ಇರುವ ಬಗ್ಗೆ ಮಾಹಿತಿ ಕೊಡ್ತಿದ್ರು.

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು: A6 ಆದಿತ್ಯ ಆಳ್ವಾ 7 ದಿನ CCB ಕಸ್ಟಡಿಗೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ