AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!

ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್​ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ.

ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!
ಆದಿತ್ಯ ಆಳ್ವಾ
ಆಯೇಷಾ ಬಾನು
|

Updated on: Jan 14, 2021 | 8:46 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆದಿತ್ಯ ಆಳ್ವಾಗೆ ಡ್ರಗ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಸಂಗ್ರಹಕ್ಕೆ ಕಳಿಸಲಾಗಿದೆ. ಈ ಹಿಂದೆ ಇದೇ ಕೇಸ್​​ ಸಂಬಂಧ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಡ್ರಗ್ಸ್ ಟೆಸ್ಟ್ ಮಾಡಲಾಗಿತ್ತು. ಈಗ ಅದೇ ಮಾದರಿಯಲ್ಲಿ ಆದಿತ್ಯನ ರಕ್ತ, ತಲೆ ಕೂದಲು, ಉಗುರಿನ ಮಾದರಿಯನ್ನು ಸಿಸಿಬಿ ಸಂಗ್ರಹಿಸಿದೆ.

ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್​ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ.

ಆದಿತ್ಯ ವಿಚಾರಣೆಯಲ್ಲಿ ಸಿಸಿಬಿ ತಂಡಕ್ಕೆ ಸ್ಫೋಟಕ ಮಾಹಿತಿ ಇನ್ನು ಆದಿತ್ಯ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿಯೊಂದು ಸಿಕ್ಕಿದೆ. ವಿರೇನ್ ಖನ್ನಾ ಮತ್ತು ಆದಿತ್ಯ ಆಳ್ವಾ ಇಬ್ಬರೂ ಬಂದೇ ಕೇಸ್​ನಲ್ಲಿ ಆರೋಪಿಗಳಾಗಿದ್ದಾರೆ. ಆದ್ರೆ ಅವರಲ್ಲಿ ಒಬ್ಬರನ್ನು ಕಂಡ್ರೆ ಮತ್ತೊಬ್ಬರಿಗೆ ಆಗದಷ್ಟು ಕಿತ್ತಾಟವಿದೆಯಂತೆ. ಇಬ್ಬರೂ ಒಂದೇ ರೀತಿ, ಅದೇ ದಿನ ಪಾರ್ಟಿ ಆಯೋಜನೆ ಮಾಡ್ತಿದ್ದರು.

ಒಂದು ಕಡೆ ವಿರೇನ್ ಖನ್ನಾ ಪಾರ್ಟಿ ಆಯೋಜನೆ ಮಾಡುದ್ರೆ ಮತ್ತೊಂದೆಡೆ ಆದಿತ್ಯ ಆಳ್ವಾ ರೆಸಾರ್ಟ್​ನಲ್ಲಿ ಪಾರ್ಟಿ ಆಯೋಜನೆ ಮಾಡ್ತಿದ್ದ. ಜೊತೆಗೆ ಇಬ್ಬರೂ ಒಂದೇ ರೀತಿಯ ಗ್ರಾಹಕರನ್ನ ಟಾರ್ಗೆಟ್ ಮಾಡ್ತಿದ್ರು. ಹೀಗಾಗಿ ಆದಿತ್ಯ, ವಿರೇನ್​ಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗ್ತಿರಲಿಲ್ಲ. ಹಲವು ಬಾರಿ ಪೊಲೀಸರಿಗೆ ಒಬ್ಬರ ಕುರಿತು ಮತ್ತೊಬ್ಬರು ದೂರು ನೀಡಿ ಡ್ರಗ್ಸ್ ಇರುವ ಬಗ್ಗೆ ಮಾಹಿತಿ ಕೊಡ್ತಿದ್ರು.

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು: A6 ಆದಿತ್ಯ ಆಳ್ವಾ 7 ದಿನ CCB ಕಸ್ಟಡಿಗೆ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ