AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ

ಸಿಲಿಕಾನ್ ಸಿಟಿ ಬೆಂಗಳೂರು ತಡ ರಾತ್ರಿ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಸಾಕ್ಷಿಯಾಗಿದೆ. ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿ ಸತೀಶ್ (26) ಎಂಬಾತ ಕುಡಿದ ಮತ್ತಿನಲ್ಲಿ ಕಂಡ ಕಂಡ ಕಾರ್ಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ.

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ
ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳು ಗಾಜು ಪುಡಿ ಪುಡಿ
Follow us
TV9 Web
| Updated By: ಆಯೇಷಾ ಬಾನು

Updated on:Jul 16, 2021 | 10:49 AM

ಬೆಂಗಳೂರು: ಪ್ರೀತಿ ಮಾಯೆ ಹುಷಾರು ಎಂಬ ಮಾತುಗಳನ್ನು ನಾವು ಹೇಳಿರುತ್ತೀವಿ. ಪ್ರೀತಿಯಲ್ಲಿ ಹುಚ್ಚರಾಗಿರುವವರನ್ನೂ ನಾವು ನೋಡಿದ್ದೀವಿ. ಅದೇ ಪ್ರೀತಿಯಲ್ಲಿ ಬಿದ್ದು ಇಲ್ಲೊಬ್ಬ ಭಗ್ನ ಪಾಗಲ್ ಪ್ರೇಮಿ ತಡರಾತ್ರಿ ಕಾರುಗಳ ಗಾಜನ್ನು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ತಡ ರಾತ್ರಿ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಸಾಕ್ಷಿಯಾಗಿದೆ. ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿ ಸತೀಶ್ (26) ಎಂಬಾತ ಕುಡಿದ ಮತ್ತಿನಲ್ಲಿ ಕಂಡ ಕಂಡ ಕಾರ್ಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ. ಕುಡಿದ ಮತ್ತಿನಲ್ಲಿ ಮಹಾಲಕ್ಷ್ಮೀ ಲೇಔಟ್ನಲ್ಲಿ ಮತ್ತು ಬಸವೇಶ್ವರನಗರದಲ್ಲಿ 5 ಕಾರುಗಳನ್ನು ಜಖಂಗೊಳಿಸಿದ್ದಾನೆ. ಕುಡಿದ ಮತ್ತಿನಲ್ಲಿ ಬೈಕ್ನಲ್ಲಿ ಬಂದು ಕೃತ್ಯ ಎಸಗಿದ್ದಾನೆ.

ಮನೆಗಳ ಮುಂದೆ ರಸ್ತೆ ಬದಿ ನಿಲ್ಲಿಸಿದ್ದ ಕಾರುಗಳ ಗಾಜನ್ನು ದೊಣ್ಣೆಯಿಂದ ಹೊಡೆದು ಭೀಕರವಾಗಿ ವರ್ತಿಸಿದ್ದಾನೆ. ಬಸವೇಶ್ವರನಗರ ಪೊಲೀಸರಿಂದ ಆರೋಪಿ ಸತೀಶ್ನನ್ನು ಬಂಧಿಸಲಾಗಿದೆ. lover car damage

ಇದನ್ನೂ ಓದಿ: Love Failure: ಪ್ರೀತಿಸಿ ಕೈಕೊಟ್ಟ ಮಾಜಿ ಪ್ರೇಯಸಿಯನ್ನು ಕೊಲೆ ಮಾಡಿ ಭಗ್ನಪ್ರೇಮಿಯೂ ಹೆಣವಾದ!

Published On - 10:48 am, Fri, 16 July 21

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ