AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ

ಸಿಲಿಕಾನ್ ಸಿಟಿ ಬೆಂಗಳೂರು ತಡ ರಾತ್ರಿ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಸಾಕ್ಷಿಯಾಗಿದೆ. ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿ ಸತೀಶ್ (26) ಎಂಬಾತ ಕುಡಿದ ಮತ್ತಿನಲ್ಲಿ ಕಂಡ ಕಂಡ ಕಾರ್ಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ.

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ
ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳು ಗಾಜು ಪುಡಿ ಪುಡಿ
TV9 Web
| Edited By: ಆಯೇಷಾ ಬಾನು|

Updated on:Jul 16, 2021 | 10:49 AM

Share

ಬೆಂಗಳೂರು: ಪ್ರೀತಿ ಮಾಯೆ ಹುಷಾರು ಎಂಬ ಮಾತುಗಳನ್ನು ನಾವು ಹೇಳಿರುತ್ತೀವಿ. ಪ್ರೀತಿಯಲ್ಲಿ ಹುಚ್ಚರಾಗಿರುವವರನ್ನೂ ನಾವು ನೋಡಿದ್ದೀವಿ. ಅದೇ ಪ್ರೀತಿಯಲ್ಲಿ ಬಿದ್ದು ಇಲ್ಲೊಬ್ಬ ಭಗ್ನ ಪಾಗಲ್ ಪ್ರೇಮಿ ತಡರಾತ್ರಿ ಕಾರುಗಳ ಗಾಜನ್ನು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ತಡ ರಾತ್ರಿ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಸಾಕ್ಷಿಯಾಗಿದೆ. ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿ ಸತೀಶ್ (26) ಎಂಬಾತ ಕುಡಿದ ಮತ್ತಿನಲ್ಲಿ ಕಂಡ ಕಂಡ ಕಾರ್ಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ. ಕುಡಿದ ಮತ್ತಿನಲ್ಲಿ ಮಹಾಲಕ್ಷ್ಮೀ ಲೇಔಟ್ನಲ್ಲಿ ಮತ್ತು ಬಸವೇಶ್ವರನಗರದಲ್ಲಿ 5 ಕಾರುಗಳನ್ನು ಜಖಂಗೊಳಿಸಿದ್ದಾನೆ. ಕುಡಿದ ಮತ್ತಿನಲ್ಲಿ ಬೈಕ್ನಲ್ಲಿ ಬಂದು ಕೃತ್ಯ ಎಸಗಿದ್ದಾನೆ.

ಮನೆಗಳ ಮುಂದೆ ರಸ್ತೆ ಬದಿ ನಿಲ್ಲಿಸಿದ್ದ ಕಾರುಗಳ ಗಾಜನ್ನು ದೊಣ್ಣೆಯಿಂದ ಹೊಡೆದು ಭೀಕರವಾಗಿ ವರ್ತಿಸಿದ್ದಾನೆ. ಬಸವೇಶ್ವರನಗರ ಪೊಲೀಸರಿಂದ ಆರೋಪಿ ಸತೀಶ್ನನ್ನು ಬಂಧಿಸಲಾಗಿದೆ. lover car damage

ಇದನ್ನೂ ಓದಿ: Love Failure: ಪ್ರೀತಿಸಿ ಕೈಕೊಟ್ಟ ಮಾಜಿ ಪ್ರೇಯಸಿಯನ್ನು ಕೊಲೆ ಮಾಡಿ ಭಗ್ನಪ್ರೇಮಿಯೂ ಹೆಣವಾದ!

Published On - 10:48 am, Fri, 16 July 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ