AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ರೂಲ್ಸ್​​ ತುಂಬಾ ಸ್ಟ್ರಿಕ್ಟು..! ಆದ್ರೆ ಸ್ವತಃ RTO ಮಾಡಿದ್ದೇನು?

ಬೆಳ್ಳಂಬೆಳಿಗ್ಗೆ ಆರ್ ಟಿಒ ಇನ್ಸ್​ಪೆಕ್ಟರ್ ನಿಂದ ಅವಘಡವೊಂದು ಸಂಭವಿಸಿದೆ.  ಚಂದಾಪುರ ಆರ್ ಟಿಒ ಇನ್ಸ್​ಪೆಕ್ಟರ್ ಆಗಿರುವ  ಮಂಜುನಾಥ್ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದು, ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಬೆಳ್ಳಿಗೆ 11 ಗಂಟೆಯ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದ ಟಿಸಿಎಸ್ ಕಂಪನಿ ಬಳಿ ಈ ಘಟನೆ ಸಂಭವಿಸಿದ, ಅಲ್ಲೆ ನಿಂತಿದ್ದ ಆಟೋಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಆಟೋದಲ್ಲಿದ್ದ ಚಾಲಕ ಇಮ್ರಾನ್​ಗೆ ಗಂಭೀರ ಗಾಯಗಳಾಗಿದ್ದು,  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಖಂಡಿಸಿ ಆಟೋ […]

ಟ್ರಾಫಿಕ್​ ರೂಲ್ಸ್​​ ತುಂಬಾ ಸ್ಟ್ರಿಕ್ಟು..! ಆದ್ರೆ ಸ್ವತಃ  RTO ಮಾಡಿದ್ದೇನು?
Follow us
ಸಾಧು ಶ್ರೀನಾಥ್​
|

Updated on: Sep 12, 2019 | 5:17 PM

ಬೆಳ್ಳಂಬೆಳಿಗ್ಗೆ ಆರ್ ಟಿಒ ಇನ್ಸ್​ಪೆಕ್ಟರ್ ನಿಂದ ಅವಘಡವೊಂದು ಸಂಭವಿಸಿದೆ.  ಚಂದಾಪುರ ಆರ್ ಟಿಒ ಇನ್ಸ್​ಪೆಕ್ಟರ್ ಆಗಿರುವ  ಮಂಜುನಾಥ್ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದು, ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ.

ಬೆಳ್ಳಿಗೆ 11 ಗಂಟೆಯ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದ ಟಿಸಿಎಸ್ ಕಂಪನಿ ಬಳಿ ಈ ಘಟನೆ ಸಂಭವಿಸಿದ, ಅಲ್ಲೆ ನಿಂತಿದ್ದ ಆಟೋಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಆಟೋದಲ್ಲಿದ್ದ ಚಾಲಕ ಇಮ್ರಾನ್​ಗೆ ಗಂಭೀರ ಗಾಯಗಳಾಗಿದ್ದು,  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಖಂಡಿಸಿ ಆಟೋ ಚಾಲಕರಿಂದ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಲಾಗುತ್ತಿದೆ.  ಸದ್ಯ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಘಟನೆಯನ್ನು ಪರಿಶೀಲಿಸಿ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸಿದ ಆರ್ ಟಿಒ ಇನ್ಸ್​ಪೆಕ್ಟರ್ ಮಂಜುನಾಥ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ