AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪಾನಮತ್ತನಾಗಿ ತನ್ನದೇ ಬೈಕ್​ಗೆ ಬೆಂಕಿ ಹಚ್ಚಿ ಸುಟ್ಟ ಕುಡುಕ!

ನೆಲಮಂಗಲದ ವಿಜಯನಗರದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೋರ್ವ ಗಂಟಲು ಪೂರ್ತಿ ಕುಡಿದಿದ್ದ. ಅಷ್ಟೇ ಅಲ್ಲ, ದೊಡ್ಡದಾಗಿ ಗಲಾಟೆ ಕೂಡ ಮಾಡುತ್ತಿದ್ದ. ವಿಚಿತ್ರ ಎಂಬಂತೆ ಏಕಾಏಕಿ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ! ಅದೂ ಆತನದ್ದೇ ಬೈಕ್​!

ನೆಲಮಂಗಲ: ಪಾನಮತ್ತನಾಗಿ ತನ್ನದೇ ಬೈಕ್​ಗೆ ಬೆಂಕಿ ಹಚ್ಚಿ ಸುಟ್ಟ ಕುಡುಕ!
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 9:05 PM

Share

ನೆಲಮಂಗಲ: ಕುಡಿದ ಅಮಲಿನಲ್ಲಿ ಯಾರು ಏನು ಮಾಡುತ್ತಾರೆ ಎಂದು ಹೇಳೋದು ತುಂಬಾನೇ ಕಷ್ಟ. ಕೆಲವರು ಪಾನಮತ್ತರಾಗಿ ಹೆಂಡತಿಗೆ ಹೊಡೆದರೆ, ಇನ್ನೂ ಕೆಲವರು ಸಾರ್ವುಜನಿಕ ಆಸ್ತಿ ಹಾಳುಮಾಡುತ್ತಾರೆ. ಇಲ್ಲವೇ ದೊಡ್ಡದಾಗಿ ಗದ್ದಲ ಎಬ್ಬಿಸಿ ಬೇರೆಯವರಿಗೆ ತೊಂದರೆ ನೀಡುತ್ತಾರೆ. ಆದರೆ, ತಮಗೆ ತಾವೇ ತೊಂದರೆ ಮಾಡಿಕೊಳ್ಳುವ ಪ್ರಕರಣ ತುಂಬಾನೇ ಅಪರೂಪ. ಆದರೆ, ಬೆಂಗಳೂರಿನ ನೆಲಮಂಗಲದಲ್ಲಿ ಈ ವಿಚಾರ ಸುಳ್ಳಾಗಿದೆ. ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ಬೈಕ್​ಗೆ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೆ!

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ವಿಜಯನಗರದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೋರ್ವ ಗಂಟಲು ಪೂರ್ತಿ ಕುಡಿದಿದ್ದ. ಅಷ್ಟೇ ಅಲ್ಲ, ದೊಡ್ಡದಾಗಿ ಗಲಾಟೆ ಕೂಡ ಮಾಡುತ್ತಿದ್ದ. ವಿಚಿತ್ರ ಎಂಬಂತೆ ಏಕಾಏಕಿ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ! ಅದೂ ಆತನದ್ದೇ ಬೈಕ್​!

ಸ್ಥಳೀಯರು ಎಷ್ಟೇ ಕೂಗಾಡಿದರೂ ಕೇಳದ ಕುಡುಕ ಬೈಕ್​ ಹೊತ್ತಿ ಉರಿಯುವಂತೆ ಮಾಡಿದ್ದಾನೆ. ಬೈಕ್​ಗೆ ಬೆಂಕಿ ಬಿದ್ದಿದ್ದನ್ನು ಗಮಿಸಿದ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಆದರೆ, ಬೈಕ್​ ಆಗಲೇ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು.

ಎರಡು ಬೈಕ್​​ಗಳಿಗೆ ಲಾರಿ ಡಿಕ್ಕಿ; ಇಬ್ಬರು ಸಾವು

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ