AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಬ್ರಹ್ಮಾವರದ ಅಂಬೇಡ್ಕರ್ ಭವನದಲ್ಲಿ ಡಿಎಸ್​ಎಸ್ ಮುಖಂಡರ ಎಣ್ಣೆ ಪಾರ್ಟಿ

ತನ್ನ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಖುಷಿಗೆ ಡಿಎಸ್​ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರು ಯಾವುದೇ ಅನುಮತಿ ಪಡೆಯದೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿದ ಪ್ರಕರಣ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಉಡುಪಿ: ಬ್ರಹ್ಮಾವರದ ಅಂಬೇಡ್ಕರ್ ಭವನದಲ್ಲಿ ಡಿಎಸ್​ಎಸ್ ಮುಖಂಡರ ಎಣ್ಣೆ ಪಾರ್ಟಿ
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮದ್ಯದ ಪಾರ್ಟಿ
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi|

Updated on: Nov 07, 2023 | 1:38 PM

Share

ಉಡುಪಿ, ನ.7: ಡಿಎಸ್​ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಸೇರಿದಂತೆ ಮತ್ತಿತರರು ಯಾವುದೇ ಅನುಮತಿ ಪಡೆಯದೆ ಅಂಬೇಡ್ಕರ್ ಭವನದಲ್ಲಿ (Ambedkar Bhavan) ಮದ್ಯ ಸೇವಿಸಿ ಪಾರ್ಟಿ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿ ನಡೆದಿದೆ.

ಡಿಎಸ್ ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಸಂಭ್ರಮಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಗ್ರಂಥಾಲಯವನ್ನು ಒಳಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಯಾವುದೇ ಪೂರ್ವಾನುಮತಿ ಇಲ್ಲದೆ ಜಿಲ್ಲಾ ಸಂಚಾಲಕ, ಡಿಎಸ್​ಎಸ್ ಮುಖಂಡರು ಮತ್ತು ಸ್ಥಳೀಯರು ಎಣ್ಣೆ ಪಾರ್ಟಿ ಮಾಡಿದ್ದಾರೆ.

ಇದನ್ನೂ ಓದಿ: ವಿಶೇಷ ಚೇತನರಾಗಿಯೇ ಒಡಹುಟ್ಟಿರುವ ಉಡುಪಿಯ ಈ ಅಣ್ಣ-ತಂಗಿಯ ಉತ್ಸಾಹವನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಾಗಿಲ್ಲ, ಕಲಾ ಜಗತ್ತಿನಲ್ಲಿ ಮಿಂಚುತ್ತಿದ್ದಾರೆ ಇವರು

ಅಂಬೇಡ್ಕರ್ ಭವನದಲ್ಲಿ ಮದ್ಯ ಸೇವನೆ ಮಾಡುತ್ತಿರುವ ವಿಚಾರ ತಿಳಿದ ಸವಿತಾ ಎಂಬವರು ಭವನಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್