AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋನ್ ಕಾಲ್​ನಿಂದ ಮುರಿದು ಬಿದ್ದ ಮದುವೆ: ವರ ಕಂಗಾಲು, ವಧುವಿಗೆ ಮತ್ತೊಂದು ಮದ್ವೆ!

ರಾಮನಗರ: ಅನಾಮಧೇಯ ಪೋನ್ ಕಾಲ್​ನಿಂದ ಮದುವೆ ಮುರಿದು ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ಆದ್ರೆ, ಅದೇ ವಧುವಿಗೆ ಇಂದು ಬೆಳಗ್ಗೆ ಮತ್ತೊಬ್ಬ ಹುಡುಗನೊಂದಿಗೆ ಮದುವೆ ನೆರವೇರಿದೆ. ಅತ್ತ, ತನ್ನ ಮದುವೆ ನಡೆಯಲಿಲ್ಲವಲ್ಲಾ ಎಂದು ವರ ಕಂಗಾಲಾಗಿದ್ದಾನೆ. ಮದುವೆ ಗಂಡಿಗೆ ಮದುವೆಯಾಗಿದೆ, ಮಕ್ಕಳೂ ಇವೆಯಂತೆ! ನಿನ್ನೆ ಮದ್ವೆಯ ದಿನ ಏನಾಯಿತೆಂದ್ರೆ ಹೆಣ್ಣಿನ ಮನೆಯವರಿಗೆ ಅನಾಮಧೇಯ ಪೋನ್ ಕಾಲ್ ಬಂದಿದೆ. ಈ ಒಂದು ಕಾಲ್​ನಿಂದ ನಿನ್ನೆ ನಡೆಯಬೇಕಿದ್ದ ಮುದುವೆ ಮುರಿದು ಬಿದ್ದಿದೆ. ಅನಾಮಧೇಯ ಪೋನ್ ಕಾಲ್​ನಲ್ಲಿ […]

ಪೋನ್ ಕಾಲ್​ನಿಂದ ಮುರಿದು ಬಿದ್ದ ಮದುವೆ: ವರ ಕಂಗಾಲು, ವಧುವಿಗೆ ಮತ್ತೊಂದು ಮದ್ವೆ!
ಸಾಧು ಶ್ರೀನಾಥ್​
|

Updated on:Nov 22, 2019 | 10:46 AM

Share

ರಾಮನಗರ: ಅನಾಮಧೇಯ ಪೋನ್ ಕಾಲ್​ನಿಂದ ಮದುವೆ ಮುರಿದು ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ಆದ್ರೆ, ಅದೇ ವಧುವಿಗೆ ಇಂದು ಬೆಳಗ್ಗೆ ಮತ್ತೊಬ್ಬ ಹುಡುಗನೊಂದಿಗೆ ಮದುವೆ ನೆರವೇರಿದೆ. ಅತ್ತ, ತನ್ನ ಮದುವೆ ನಡೆಯಲಿಲ್ಲವಲ್ಲಾ ಎಂದು ವರ ಕಂಗಾಲಾಗಿದ್ದಾನೆ.

ಮದುವೆ ಗಂಡಿಗೆ ಮದುವೆಯಾಗಿದೆ, ಮಕ್ಕಳೂ ಇವೆಯಂತೆ!

ನಿನ್ನೆ ಮದ್ವೆಯ ದಿನ ಏನಾಯಿತೆಂದ್ರೆ ಹೆಣ್ಣಿನ ಮನೆಯವರಿಗೆ ಅನಾಮಧೇಯ ಪೋನ್ ಕಾಲ್ ಬಂದಿದೆ. ಈ ಒಂದು ಕಾಲ್​ನಿಂದ ನಿನ್ನೆ ನಡೆಯಬೇಕಿದ್ದ ಮುದುವೆ ಮುರಿದು ಬಿದ್ದಿದೆ. ಅನಾಮಧೇಯ ಪೋನ್ ಕಾಲ್​ನಲ್ಲಿ ಮಾತನಾಡಿದ ವ್ಯಕ್ತಿ ಈಗಾಗಲೇ ಮದುವೆ ಗಂಡಿಗೆ ಮದುವೆಯಾಗಿದೆ ಮತ್ತು ಮಕ್ಕಳು ಸಹ ಇವೆ ಎಂದು ಹೇಳಿದ್ದಾರೆ.

ನಿನ್ನೆ ಸಾಯಂಕಾಲ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯ ಚೇತನ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಅರತಕ್ಷತೆ ಈ ದೂರವಾಣಿ ಕರೆಯಿಂದ ನಿಂತು ಹೋಗಿದೆ. ಆರು ತಿಂಗಳ ಹಿಂದೆ ಚನ್ನಪಟ್ಟಣ ನಗರದ ಎಲೆಕೇರಿ ಬಡಾವಣೆಯ ಭಾಗ್ಯಶ್ರೀ ಹಾಗೂ ಎಲೀಯೂರು ಗ್ರಾಮದ ಬಸವರಾಜುಗೆ ನಿಶ್ಚಿತಾರ್ಥ ನಡೆದಿತ್ತು.

ಅದರಂತೆ ನಿನ್ನೆ ಸಾಯಂಕಾಲ ಮದುವೆ ನಡೆಯಬೇಕಿತ್ತು. ದೂರವಾಣಿ ಕರೆಯಂತೆ ಅಂತಿಮವಾಗಿ ಹೆಣ್ಣಿನ ಮನೆಯವರು ಮದುವೆಯನ್ನು ನಿರಾಕರಿಸಿದ್ದಾರೆ. ಆದರೆ ಇಂದು ಬೇರೊಬ್ಬ ವರ ಆನಂದ್ ಎಂಬುವವ​ನೊಂದಿಗೆ ಮದುವೆ ನಡೆದಿದೆ.

ಈ ಪ್ರಕರಣ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ವರ ಬಸವರಾಜು ತನ್ನ ಮೇಲಿರುವ ಆರೋಪವನ್ನು ಸಾಬೀತು ಪಡಿಸುವಂತೆ ಪಟ್ಟು ಹಿಡಿದಿದ್ದಾರೆ. ಮಧ್ಯರಾತ್ರಿಯವರೆಗೆ ಠಾಣೆಯಲ್ಲಿ ಈ ಹೈಡ್ರಾಮ ನಡೆದಿದೆ.

Published On - 10:34 am, Fri, 22 November 19

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ