AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋನ್ ಕಾಲ್​ನಿಂದ ಮುರಿದು ಬಿದ್ದ ಮದುವೆ: ವರ ಕಂಗಾಲು, ವಧುವಿಗೆ ಮತ್ತೊಂದು ಮದ್ವೆ!

ರಾಮನಗರ: ಅನಾಮಧೇಯ ಪೋನ್ ಕಾಲ್​ನಿಂದ ಮದುವೆ ಮುರಿದು ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ಆದ್ರೆ, ಅದೇ ವಧುವಿಗೆ ಇಂದು ಬೆಳಗ್ಗೆ ಮತ್ತೊಬ್ಬ ಹುಡುಗನೊಂದಿಗೆ ಮದುವೆ ನೆರವೇರಿದೆ. ಅತ್ತ, ತನ್ನ ಮದುವೆ ನಡೆಯಲಿಲ್ಲವಲ್ಲಾ ಎಂದು ವರ ಕಂಗಾಲಾಗಿದ್ದಾನೆ. ಮದುವೆ ಗಂಡಿಗೆ ಮದುವೆಯಾಗಿದೆ, ಮಕ್ಕಳೂ ಇವೆಯಂತೆ! ನಿನ್ನೆ ಮದ್ವೆಯ ದಿನ ಏನಾಯಿತೆಂದ್ರೆ ಹೆಣ್ಣಿನ ಮನೆಯವರಿಗೆ ಅನಾಮಧೇಯ ಪೋನ್ ಕಾಲ್ ಬಂದಿದೆ. ಈ ಒಂದು ಕಾಲ್​ನಿಂದ ನಿನ್ನೆ ನಡೆಯಬೇಕಿದ್ದ ಮುದುವೆ ಮುರಿದು ಬಿದ್ದಿದೆ. ಅನಾಮಧೇಯ ಪೋನ್ ಕಾಲ್​ನಲ್ಲಿ […]

ಪೋನ್ ಕಾಲ್​ನಿಂದ ಮುರಿದು ಬಿದ್ದ ಮದುವೆ: ವರ ಕಂಗಾಲು, ವಧುವಿಗೆ ಮತ್ತೊಂದು ಮದ್ವೆ!
ಸಾಧು ಶ್ರೀನಾಥ್​
|

Updated on:Nov 22, 2019 | 10:46 AM

Share

ರಾಮನಗರ: ಅನಾಮಧೇಯ ಪೋನ್ ಕಾಲ್​ನಿಂದ ಮದುವೆ ಮುರಿದು ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ಆದ್ರೆ, ಅದೇ ವಧುವಿಗೆ ಇಂದು ಬೆಳಗ್ಗೆ ಮತ್ತೊಬ್ಬ ಹುಡುಗನೊಂದಿಗೆ ಮದುವೆ ನೆರವೇರಿದೆ. ಅತ್ತ, ತನ್ನ ಮದುವೆ ನಡೆಯಲಿಲ್ಲವಲ್ಲಾ ಎಂದು ವರ ಕಂಗಾಲಾಗಿದ್ದಾನೆ.

ಮದುವೆ ಗಂಡಿಗೆ ಮದುವೆಯಾಗಿದೆ, ಮಕ್ಕಳೂ ಇವೆಯಂತೆ!

ನಿನ್ನೆ ಮದ್ವೆಯ ದಿನ ಏನಾಯಿತೆಂದ್ರೆ ಹೆಣ್ಣಿನ ಮನೆಯವರಿಗೆ ಅನಾಮಧೇಯ ಪೋನ್ ಕಾಲ್ ಬಂದಿದೆ. ಈ ಒಂದು ಕಾಲ್​ನಿಂದ ನಿನ್ನೆ ನಡೆಯಬೇಕಿದ್ದ ಮುದುವೆ ಮುರಿದು ಬಿದ್ದಿದೆ. ಅನಾಮಧೇಯ ಪೋನ್ ಕಾಲ್​ನಲ್ಲಿ ಮಾತನಾಡಿದ ವ್ಯಕ್ತಿ ಈಗಾಗಲೇ ಮದುವೆ ಗಂಡಿಗೆ ಮದುವೆಯಾಗಿದೆ ಮತ್ತು ಮಕ್ಕಳು ಸಹ ಇವೆ ಎಂದು ಹೇಳಿದ್ದಾರೆ.

ನಿನ್ನೆ ಸಾಯಂಕಾಲ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯ ಚೇತನ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಅರತಕ್ಷತೆ ಈ ದೂರವಾಣಿ ಕರೆಯಿಂದ ನಿಂತು ಹೋಗಿದೆ. ಆರು ತಿಂಗಳ ಹಿಂದೆ ಚನ್ನಪಟ್ಟಣ ನಗರದ ಎಲೆಕೇರಿ ಬಡಾವಣೆಯ ಭಾಗ್ಯಶ್ರೀ ಹಾಗೂ ಎಲೀಯೂರು ಗ್ರಾಮದ ಬಸವರಾಜುಗೆ ನಿಶ್ಚಿತಾರ್ಥ ನಡೆದಿತ್ತು.

ಅದರಂತೆ ನಿನ್ನೆ ಸಾಯಂಕಾಲ ಮದುವೆ ನಡೆಯಬೇಕಿತ್ತು. ದೂರವಾಣಿ ಕರೆಯಂತೆ ಅಂತಿಮವಾಗಿ ಹೆಣ್ಣಿನ ಮನೆಯವರು ಮದುವೆಯನ್ನು ನಿರಾಕರಿಸಿದ್ದಾರೆ. ಆದರೆ ಇಂದು ಬೇರೊಬ್ಬ ವರ ಆನಂದ್ ಎಂಬುವವ​ನೊಂದಿಗೆ ಮದುವೆ ನಡೆದಿದೆ.

ಈ ಪ್ರಕರಣ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ವರ ಬಸವರಾಜು ತನ್ನ ಮೇಲಿರುವ ಆರೋಪವನ್ನು ಸಾಬೀತು ಪಡಿಸುವಂತೆ ಪಟ್ಟು ಹಿಡಿದಿದ್ದಾರೆ. ಮಧ್ಯರಾತ್ರಿಯವರೆಗೆ ಠಾಣೆಯಲ್ಲಿ ಈ ಹೈಡ್ರಾಮ ನಡೆದಿದೆ.

Published On - 10:34 am, Fri, 22 November 19

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ