AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಅರ್ಚಕರ ಸಮುದಾಯ, ಸರ್ಕಾರದಿಂದ ಪರಿಹಾರಕ್ಕಾಗಿ ಮನವಿ

ಕಳೆದ 2 ತಿಂಗಳಿಂದ ದೇಗುಲಗಳತ್ತ ಜನರು ಬರುತ್ತಿಲ್ಲ. ಆದ್ರೂ ಸಂಪ್ರದಾಯದಂತೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ. ಇದರಿಂದ ಬಾರಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ನಮ್ಮ ಬಳಿ ಆಸ್ಪತ್ರೆಗಳಿಗೆ ಹೋಗುವುದಕ್ಕೂ ಹಣ ಇಲ್ಲ. ಕನಿಷ್ಠ ಆಹಾರ ಕಿಟ್‌ಗಳನ್ನು ಕೂಡ ಯಾರೂ ನೀಡ್ತಿಲ್ಲ. ಹಲವು ಬಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅರ್ಚಕರು ನೋವು ತೋಡಿಕೊಂಡಿದ್ದಾರೆ.

ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಅರ್ಚಕರ ಸಮುದಾಯ, ಸರ್ಕಾರದಿಂದ ಪರಿಹಾರಕ್ಕಾಗಿ ಮನವಿ
ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಅರ್ಚಕರ ಸಮುದಾಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 19, 2021 | 9:39 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಲಾಕ್ಡೌನ್ನಿಂದ ಕೆಲಸ ಕಾರ್ಯಗಳಿಲ್ಲದೆ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಲಾಕ್‌ಡೌನ್‌ನಿಂದ ರಾಜ್ಯದ 35,000 ದೇಗುಲಗಳ ಅರ್ಚಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಕಳೆದ 2 ತಿಂಗಳಿಂದ ದೇಗುಲಗಳತ್ತ ಜನರು ಬರುತ್ತಿಲ್ಲ. ಆದ್ರೂ ಸಂಪ್ರದಾಯದಂತೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ. ಇದರಿಂದ ಬಾರಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ನಮ್ಮ ಬಳಿ ಆಸ್ಪತ್ರೆಗಳಿಗೆ ಹೋಗುವುದಕ್ಕೂ ಹಣ ಇಲ್ಲ. ಕನಿಷ್ಠ ಆಹಾರ ಕಿಟ್‌ಗಳನ್ನು ಕೂಡ ಯಾರೂ ನೀಡ್ತಿಲ್ಲ. ಹಲವು ಬಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅರ್ಚಕರು ನೋವು ತೋಡಿಕೊಂಡಿದ್ದಾರೆ.

ಒಂದು ವರ್ಷಕ್ಕೆ 48 ಸಾವಿರ ರೂ. ಹಣ ನೀಡುತ್ತಾರೆ. ಇದರಿಂದ ನಾವು ಹೇಗೆ ಜೀವನ ಮಾಡೋದೆಂದು ಅರ್ಚಕರೊಬ್ಬರು ಪ್ರಶ್ನೆ ಮಾಡಿದ್ದಾರೆ. ನಮಗೂ ಸಿಎಂ ಪ್ಯಾಕೇಜ್ ಘೋಷಿಸಿದ್ದರೆ ಒಳ್ಳೆಯದು ಎಂದು ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಸಂಘದಿಂದ ಮನವಿ ಮಾಡಿಕೊಂಡಿದ್ದಾರೆ. ಅರ್ಚಕರ ಸಂಘದ ಮುಖ್ಯ ಕಾರ್ಯದರ್ಶಿ ಎಸ್.ಕೆ.ಎನ್‌ ಧೀಕ್ಷಿತ್ ಹಾಗೂ ಸಹ ಕಾರ್ಯದರ್ಶಿ ವೇದ ಭ್ರಹ್ಮಶ್ರೀ ಉಮೇಶ್ ಶರ್ಮಾ ಈಗಾಗಲೇ ಮುಜರಾಯಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನೂ ಕೂಡಾ ಬರೆದು ಮನವಿ ಮಾಡಿಕೊಂಡಿದ್ದಾರೆ. ಆದರೆ ಇರುವರೆಗೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಅರ್ಚಕರು ಸಂಕಷ್ಟದಲ್ಲಿದ್ದಾರೆ.

ಇದನ್ನೂ ಓದಿ: ಕೊವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ.. ಹಾಡು ಕೇಳಿ ನೋವು ಮರೆತ ಸೋಂಕಿತರು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು