AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮುಳ್ಳಿನ ಪೊದೆಯಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರು, ಮಗುವಿಗಾಗಿ ಶೋಧ

ಇದೀಗ ಮಹಿಳೆ ಮುಳ್ಳಿನ ಪೊದೆಯಲ್ಲಿ ಸಿಲುಕಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಾಜಾ ವರದಿಗಳು ತಿಳಿಸಿವೆ.

ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮುಳ್ಳಿನ ಪೊದೆಯಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರು, ಮಗುವಿಗಾಗಿ ಶೋಧ
ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮುಳ್ಳಿನ ಪೊದೆಯಲ್ಲಿ ಸಿಲುಕಿದ್ದು, ಪ್ರಾಣಾಪಾಯದಿಂದ ಪಾರು
TV9 Web
| Edited By: ಸಾಧು ಶ್ರೀನಾಥ್​|

Updated on:Sep 29, 2021 | 1:20 PM

Share

ಗದಗ: ಹೊಸ ಮನೆ ಕಟ್ಟಲು ಮಾಡಿದ್ದ ಸುಮಾರು 20 ಲಕ್ಷ ರೂಪಾಯಿ ಸಾಲ ಮತ್ತು ಪತಿ ಕೊರೊನಾದಿಂದ ಮೃತಪಟ್ಟಿದ ಬಳಿಕ ಧೃತಿಗೆಟ್ಟಿದ್ದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮಹಿಳೆ ಮುಳ್ಳಿನ ಪೊದೆಯಲ್ಲಿ ಸಿಲುಕಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಾಜಾ ವರದಿಗಳು ತಿಳಿಸಿವೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಮಲಪ್ರಭಾ ನದಿಗೆ ಮಕ್ಕಳ ಜತೆ ನದಿಗೆ ಹಾರಿದ್ದ ಮಹಿಳೆ ಉಮಾದೇವಿ ಮುಳ್ಳಿನ ಪೊದೆಯಲ್ಲಿ ಸಿಲುಕಿದ್ದು, ಸಾವಂಚಿನಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಂದ ಮಹಿಳೆಯ ರಕ್ಷಣೆಯಾಗಿದೆ. ಈ ಮಧ್ಯೆ, ನೀರುಪಾಲಾಗಿರುವ ಮಗುವಿಗಾಗಿ ಶೋಧ ಕಾರ್ಯ ಮುಂದಿವರಿದಿದೆ.

ರಾತ್ರೀಯಿಡಿ ನಡುಗುವ ಚಳಿಯಲ್ಲಿ ಗಿಡದಲ್ಲಿ ಸಿಲುಕಿದ್ದ ಎಂಟು ಗಂಟೆ ಹೋರಾಟದ ಬಳಿಕ ಉಮಾದೇವಿ ಬದುಕಿ ಬಂದಿದ್ದಾರೆ. ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆರು ಗಂಟೆ ಕಾರ್ಯಾಚಾರಣೆ ನಡೆಸಿ ಮಹಿಳೆಗಾಗಿ ಶೋಧ ಮಾಡಿದ್ದರು. ಈ ಮಧ್ಯೆ ಮಗುವಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇಂದು ನಸುಕಿನ ಜಾವ ಮಗುವಿನೊಂದಿಗೆ ನದಿಗೆ ಹಾರಿದ್ದ ತಾಯಿ ಕುರುವಿನಕೊಪ್ಪ ಗ್ರಾಮದ ಬಳಿ ಮುಳ್ಳಿನ ಗಿಡದಲ್ಲಿ ಸಿಲುಕಿದ್ದರು. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಿಸಿದ್ದಾರೆ.

20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಕುಟುಂಬದಲ್ಲಿ ನಡೀತು ದುರಂತ | Tv9kannada

ಇದನ್ನೂ ಓದಿ:

20 ಲಕ್ಷ ಸಾಲ ಮಾಡಿಕೊಂಡಿದ್ದ ಕುಟುಂಬದಲ್ಲಿ ದುರಂತ: ನದಿಗೆ ಹಾರಿ ತಾಯಿ-ಮಗು ಆತ್ಮಹತ್ಯೆ; ಇಬ್ಬರು ಮಕ್ಕಳು ಬಚಾವ್

(due to loan problems mother who jumped into malaprabha river at ron gadag saved)

Published On - 1:00 pm, Wed, 29 September 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್