AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ. ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ […]

ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು
ಈರುಳ್ಳಿ ದರದಲ್ಲಿ ಏರಿಕೆ
ಸಾಧು ಶ್ರೀನಾಥ್​
|

Updated on: Sep 24, 2019 | 11:53 AM

Share

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ.

ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ.

ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ ಕಣ್ಣೀರು .. ಇನ್ನೂ 2 ತಿಂಗಳು ಈರುಳ್ಳಿ ಬೆಲೆ ಇದೇ ರೀತಿ ಏರಿಕೆಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಈರುಳ್ಳಿ ಮಾರುಕಟ್ಟೆಗೆ ಪೂರೈಕೆಯಲ್ಲೂ ಕೊರತೆ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಈರುಳ್ಳಿ ದರ ನಿರಂತರ ಏರಿಕೆ ಕಾಣ್ತಿದೆ. ಈರುಳ್ಳಿ, ಕಳೆದ ವಾರ ನಲವತ್ತು ರುಪಾಯಿ ಮಾರಾಟ ದರ ಕಂಡಿತ್ತು.

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್