AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ. ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ […]

ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು
ಈರುಳ್ಳಿ ದರದಲ್ಲಿ ಏರಿಕೆ
ಸಾಧು ಶ್ರೀನಾಥ್​
|

Updated on: Sep 24, 2019 | 11:53 AM

Share

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ.

ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ.

ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ ಕಣ್ಣೀರು .. ಇನ್ನೂ 2 ತಿಂಗಳು ಈರುಳ್ಳಿ ಬೆಲೆ ಇದೇ ರೀತಿ ಏರಿಕೆಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಈರುಳ್ಳಿ ಮಾರುಕಟ್ಟೆಗೆ ಪೂರೈಕೆಯಲ್ಲೂ ಕೊರತೆ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಈರುಳ್ಳಿ ದರ ನಿರಂತರ ಏರಿಕೆ ಕಾಣ್ತಿದೆ. ಈರುಳ್ಳಿ, ಕಳೆದ ವಾರ ನಲವತ್ತು ರುಪಾಯಿ ಮಾರಾಟ ದರ ಕಂಡಿತ್ತು.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ