AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ. ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ […]

ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು
ಈರುಳ್ಳಿ ದರದಲ್ಲಿ ಏರಿಕೆ
ಸಾಧು ಶ್ರೀನಾಥ್​
|

Updated on: Sep 24, 2019 | 11:53 AM

Share

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ.

ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ.

ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ ಕಣ್ಣೀರು .. ಇನ್ನೂ 2 ತಿಂಗಳು ಈರುಳ್ಳಿ ಬೆಲೆ ಇದೇ ರೀತಿ ಏರಿಕೆಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಈರುಳ್ಳಿ ಮಾರುಕಟ್ಟೆಗೆ ಪೂರೈಕೆಯಲ್ಲೂ ಕೊರತೆ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಈರುಳ್ಳಿ ದರ ನಿರಂತರ ಏರಿಕೆ ಕಾಣ್ತಿದೆ. ಈರುಳ್ಳಿ, ಕಳೆದ ವಾರ ನಲವತ್ತು ರುಪಾಯಿ ಮಾರಾಟ ದರ ಕಂಡಿತ್ತು.

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ