AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?

ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?
ಡಿವೈಎಸ್​ಪಿ ಲಕ್ಷ್ಮೀ
Follow us
KUSHAL V
|

Updated on: Dec 20, 2020 | 11:14 AM

ಬೆಂಗಳೂರು: ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ಈ ಹಿಂದೆ, ಬೆಳಗಾವಿಯಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಮದ್ಯ ಸೇವಿಸಿ ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ. ಈ ವೇಳೆ, ಇತರೆ ಮಹಿಳಾ ಅಧಿಕಾರಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎಂದು ಸಹ ಹೇಳಲಾಗಿದೆ.

ಹಾಗಾಗಿ, ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ DCP ನೇತೃತ್ವದಲ್ಲಿ ತನಿಖೆ ಸಹ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, ಇತ್ತೀಚೆಗೆ ಪೊಲೀಸ್ ಇಲಾಖೆಗೆ ತನಿಖಾ ವರದಿ ಸಹ ಸಲ್ಲಿಕೆಯಾಗಿತ್ತು ಎಂದು ಹೇಳಲಾಗಿದೆ.

ಇದೇ ವೇಳೆ, DySP ಲಕ್ಷ್ಮೀ CIDಯಿಂದ ಬೇರೆಡೆಗೆ ವರ್ಗಾವಣೆ ಬಯಸಿದ್ದರು. ಆದರೆ, DySPಗೆ ಬೇರೆಡೆ ಪೋಸ್ಟಿಂಗ್ ಸಹ ಸಿಕ್ಕಿರಲಿಲ್ಲ ಎಂದು ಹೇಳಲಾಗಿದೆ.

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

DySP ಲಕ್ಷ್ಮೀ ಅನುಮಾನಾಸ್ಪದ ಸಾವು: ಲಕ್ಷ್ಮೀ ಸ್ನೇಹಿತ ಸೇರಿದಂತೆ ನಾಲ್ವರು ಪೊಲೀಸ್​ ವಶಕ್ಕೆ

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ