AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?

ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?
ಡಿವೈಎಸ್​ಪಿ ಲಕ್ಷ್ಮೀ
KUSHAL V
|

Updated on: Dec 20, 2020 | 11:14 AM

Share

ಬೆಂಗಳೂರು: ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ಈ ಹಿಂದೆ, ಬೆಳಗಾವಿಯಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಮದ್ಯ ಸೇವಿಸಿ ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ. ಈ ವೇಳೆ, ಇತರೆ ಮಹಿಳಾ ಅಧಿಕಾರಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎಂದು ಸಹ ಹೇಳಲಾಗಿದೆ.

ಹಾಗಾಗಿ, ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ DCP ನೇತೃತ್ವದಲ್ಲಿ ತನಿಖೆ ಸಹ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, ಇತ್ತೀಚೆಗೆ ಪೊಲೀಸ್ ಇಲಾಖೆಗೆ ತನಿಖಾ ವರದಿ ಸಹ ಸಲ್ಲಿಕೆಯಾಗಿತ್ತು ಎಂದು ಹೇಳಲಾಗಿದೆ.

ಇದೇ ವೇಳೆ, DySP ಲಕ್ಷ್ಮೀ CIDಯಿಂದ ಬೇರೆಡೆಗೆ ವರ್ಗಾವಣೆ ಬಯಸಿದ್ದರು. ಆದರೆ, DySPಗೆ ಬೇರೆಡೆ ಪೋಸ್ಟಿಂಗ್ ಸಹ ಸಿಕ್ಕಿರಲಿಲ್ಲ ಎಂದು ಹೇಳಲಾಗಿದೆ.

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

DySP ಲಕ್ಷ್ಮೀ ಅನುಮಾನಾಸ್ಪದ ಸಾವು: ಲಕ್ಷ್ಮೀ ಸ್ನೇಹಿತ ಸೇರಿದಂತೆ ನಾಲ್ವರು ಪೊಲೀಸ್​ ವಶಕ್ಕೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು