AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?

ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?
ಡಿವೈಎಸ್​ಪಿ ಲಕ್ಷ್ಮೀ
KUSHAL V
|

Updated on: Dec 20, 2020 | 11:14 AM

Share

ಬೆಂಗಳೂರು: ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ಈ ಹಿಂದೆ, ಬೆಳಗಾವಿಯಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಮದ್ಯ ಸೇವಿಸಿ ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ. ಈ ವೇಳೆ, ಇತರೆ ಮಹಿಳಾ ಅಧಿಕಾರಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎಂದು ಸಹ ಹೇಳಲಾಗಿದೆ.

ಹಾಗಾಗಿ, ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ DCP ನೇತೃತ್ವದಲ್ಲಿ ತನಿಖೆ ಸಹ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, ಇತ್ತೀಚೆಗೆ ಪೊಲೀಸ್ ಇಲಾಖೆಗೆ ತನಿಖಾ ವರದಿ ಸಹ ಸಲ್ಲಿಕೆಯಾಗಿತ್ತು ಎಂದು ಹೇಳಲಾಗಿದೆ.

ಇದೇ ವೇಳೆ, DySP ಲಕ್ಷ್ಮೀ CIDಯಿಂದ ಬೇರೆಡೆಗೆ ವರ್ಗಾವಣೆ ಬಯಸಿದ್ದರು. ಆದರೆ, DySPಗೆ ಬೇರೆಡೆ ಪೋಸ್ಟಿಂಗ್ ಸಹ ಸಿಕ್ಕಿರಲಿಲ್ಲ ಎಂದು ಹೇಳಲಾಗಿದೆ.

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

DySP ಲಕ್ಷ್ಮೀ ಅನುಮಾನಾಸ್ಪದ ಸಾವು: ಲಕ್ಷ್ಮೀ ಸ್ನೇಹಿತ ಸೇರಿದಂತೆ ನಾಲ್ವರು ಪೊಲೀಸ್​ ವಶಕ್ಕೆ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು