Sign In

By signing in or creating an account, you agree with Associated Broadcasting Company's Terms & Conditions and Privacy Policy.

DySP ಲಕ್ಷ್ಮೀ ಮರಣೋತ್ತರ ಪರೀಕ್ಷೆಗೆ ಸಮ್ಮತಿ ಸಹಿ ಹಾಕಲು ನಿರಾಕರಿಸಿದ ತಂದೆ..

ಮೃತ DySP ಲಕ್ಷ್ಮೀ ತಂದೆ ವೆಂಕಟೇಶ್ ಮರಣೋತ್ತರ ಪರೀಕ್ಷೆಗೆ ಅನುಮತಿ ಸಹಿ ಹಾಕಲು ನಿರಾಕರಿಸಿದ್ದಾರೆ. ಲಕ್ಷ್ಮೀ ಪತಿ ನವೀನ್​ ಸಮ್ಮುಖದಲ್ಲೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಪೊಲೀಸರಿಗೆ ವೆಂಕಟೇಶ್ ಸೂಚಿಸಿದ್ದಾರೆ.

DySP ಲಕ್ಷ್ಮೀ ಮರಣೋತ್ತರ ಪರೀಕ್ಷೆಗೆ ಸಮ್ಮತಿ ಸಹಿ ಹಾಕಲು ನಿರಾಕರಿಸಿದ ತಂದೆ..
DySP ಲಕ್ಷ್ಮೀ ತಂದೆ ವೆಂಕಟೇಶ್
Follow us
ಆಯೇಷಾ ಬಾನು
|

Updated on: Dec 17, 2020 | 3:19 PM

ಬೆಂಗಳೂರು: ರಾಜಧಾನಿಯಲ್ಲಿ ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಅನುಮಾನಾಸ್ಪದ ಸಾವು ಸಂಭವಿಸಿದೆ. ಈ ಘಟನೆ ಇಡೀ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಇದಲ್ಲದೆ ಪೊಲೀಸ್ ಇಲಾಖೆಯನ್ನು ಹಲವಾರು ಕಾನೂನು ಸಂಕೋಲೆಯಲ್ಲಿ ಕಟ್ಟಿ ಹಾಕಿದೆ.

ಮರಣೋತ್ತರ ಪರೀಕ್ಷೆಗೆ ಅನುಮತಿ ಸಹಿ ನೀಡದ ತಂದೆ: ಮೃತ DySP ಲಕ್ಷ್ಮೀ ತಂದೆ ವೆಂಕಟೇಶ್ ಮರಣೋತ್ತರ ಪರೀಕ್ಷೆಗೆ ಅನುಮತಿ ಸಹಿ ಹಾಕಲು ನಿರಾಕರಿಸಿದ್ದಾರೆ. ಲಕ್ಷ್ಮಿಯ ಪತಿ ನವೀನ್​ ಸಮ್ಮುಖದಲ್ಲೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಪೊಲೀಸರಿಗೆ ವೆಂಕಟೇಶ್ ಆಗ್ರಹಿಸಿದ್ದಾರೆ. ಆದರೆ ಲಕ್ಷ್ಮೀ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು, DySP ಲಕ್ಷ್ಮೀ ಅವರ ಚಿಕ್ಕಮ್ಮ ನಾಗಮ್ಮ ಮತ್ತು ಸಹೋದರಿ ಸಹಿ ಪಡೆದಿದ್ದಾರೆ. ಸದ್ಯ ಈಗ ಲಕ್ಷ್ಮಿಯ ತಾಯಿ ಬರುವಿಕೆಗಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ.

ತಾಯಿ ಬಂದ ಬಳಿಕ ಮರಣೋತ್ತರ ಪರೀಕ್ಷೆ ಸಾಧ್ಯತೆ: ಮೃತ DySP ಲಕ್ಷ್ಮೀ ತಾಯಿ ಕೋಲಾರ ಜಿಲ್ಲೆ ಮಾಲೂರಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಲಿದ್ದಾರೆ. ತಾಯಿ ಬಂದ ಬಳಿಕ ಡಿವೈಎಸ್​ಪಿ ಲಕ್ಷ್ಮೀ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಪರೀಕ್ಷೆ ನಂತರ ಹುಟ್ಟೂರಿನಲ್ಲಿ ಶವಸಂಸ್ಕಾರ ನೆರವೇರಲಿದೆ.

ಮಗಳ ಶವ ಪರೀಕ್ಷೆಗೆ ಅನುಮತಿ ಸಹಿ ಹಾಕಲು ತಂದೆ ವೆಂಕಟೇಶ್ ನಿರಾಕರಿಸಿದ್ದಾರೆ. ಆದರೆ ಇದರ ಹಿಂದೆ ಅವರ (ಅಂದ್ರೆ ತಂದೆ ವೆಂಕಟೇಶ್) ಹಾಗೂ ಅವರ ಮಗಳ ನಡುವಿನ ಯಾವುದೋ ಒಂದು ಕಾರಣ ಅಡ್ಡಿಯಾಗಿದೆ ಎಂಬ ಅನುಮಾನ ಹುಟ್ಟಿದೆ. ಹಾಗೂ ಹೈದರಾಬಾದ್​ಗೆ ಹೋಗಿರುವ ಅಳಿಯನಿಗಾಗಿ ಕಾಯುತ್ತಿರುವುದು ಇದೀಗ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳುವ ಸಾಧ್ಯತೆಗಳು ಗೋಚರಿಸಿವೆ.

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ