AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ 980 ಕೋಟಿ ಹಣ ಬರಬೇಕು: ಹೆಚ್.ಕೆ ಪಾಟೀಲ್

ರಾಮನಗರ: ರಾಜಕೀಯ ಬಲ್ಲ ಎಳೇ ಮಗುವಿಗೂ ಈಗಲ್ಟನ್ ರೆಸಾರ್ಟ್ ಗೊತ್ತು. ಅದರ ಕುಖ್ಯಾತಿ ನಾಡಿನುದ್ದಗಲಕ್ಕೂ ಹರಡಿದೆ. ಈ ಮಧ್ಯೆ ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ ಎಷ್ಟು ಹಣ ಬರಬೇಕು ಎಂಬುದನ್ನು ಕಾಂಗ್ರೆಸ್​ನ ಹಿರಿಯ ನಾಯಕರಾದ ಹೆಚ್.ಕೆ ಪಾಟೀಲರೇ ಹೇಳಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್​ವರೆಗೂ ಹೋಗಿದೆ. ಆದರೂ ಸರ್ಕಾರಕ್ಕೆ ಒಂದು ರೂಪಾಯಿ ಬಂದಿಲ್ಲ ಎಂದು ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹೆಚ್.ಕೆ ಪಾಟೀಲರೇ ಮಾಹಿತಿ ನೀಡಿದ್ದಾರೆ. ಈಗಲ್ಟನ್ ರೆಸಾರ್ಟ್ ಒಟ್ಟು 508 ಎಕರೆ ಪ್ರದೇಶದಲ್ಲಿ ಇದೆ. ಅದರಲ್ಲಿ 208 […]

ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ 980 ಕೋಟಿ ಹಣ ಬರಬೇಕು: ಹೆಚ್.ಕೆ ಪಾಟೀಲ್
ಸಾಧು ಶ್ರೀನಾಥ್​
|

Updated on:Feb 04, 2020 | 4:51 PM

Share

ರಾಮನಗರ: ರಾಜಕೀಯ ಬಲ್ಲ ಎಳೇ ಮಗುವಿಗೂ ಈಗಲ್ಟನ್ ರೆಸಾರ್ಟ್ ಗೊತ್ತು. ಅದರ ಕುಖ್ಯಾತಿ ನಾಡಿನುದ್ದಗಲಕ್ಕೂ ಹರಡಿದೆ. ಈ ಮಧ್ಯೆ ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ ಎಷ್ಟು ಹಣ ಬರಬೇಕು ಎಂಬುದನ್ನು ಕಾಂಗ್ರೆಸ್​ನ ಹಿರಿಯ ನಾಯಕರಾದ ಹೆಚ್.ಕೆ ಪಾಟೀಲರೇ ಹೇಳಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್​ವರೆಗೂ ಹೋಗಿದೆ. ಆದರೂ ಸರ್ಕಾರಕ್ಕೆ ಒಂದು ರೂಪಾಯಿ ಬಂದಿಲ್ಲ ಎಂದು ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹೆಚ್.ಕೆ ಪಾಟೀಲರೇ ಮಾಹಿತಿ ನೀಡಿದ್ದಾರೆ.

ಈಗಲ್ಟನ್ ರೆಸಾರ್ಟ್ ಒಟ್ಟು 508 ಎಕರೆ ಪ್ರದೇಶದಲ್ಲಿ ಇದೆ. ಅದರಲ್ಲಿ 208 ಎಕರೆ 33 ಗುಂಟೆ ಭೂಮಿ ಸರ್ಕಾರದ್ದು. ಈ ವಾಜ್ಯ ಸುಪ್ರೀಂ ಕೋರ್ಟ್ ವರೆಗೂ ಹೋಗಿದೆ. ಈ ವಿಚಾರವಾಗಿ ಕ್ಯಾಬಿನೆಟ್ ಕಮಿಟಿ, ಸಬ್ ಕಮಿಟಿ ಕೂಡ ನೇಮಕವಾಗಿದೆ. ಇದರಲ್ಲಿ 28 ಎಕರೆ ಭೂಮಿಯನ್ನ ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ಅಲ್ಲಿರುವ 77 ಎಕರೆ ಭೂಮಿಗೆ 980 ಕೋಟಿ ಹಣವನ್ನು ಕಟ್ಟಬೇಕಿತ್ತು. ಆದ್ರೆ ಅವರು ಹಣವನ್ನು ಕಟ್ಟಿಲ್ಲ. ಈ ಕುರಿತು ಕೋರ್ಟ್ ಗೆ ಹೋಗಿದ್ದಾರೆ.

ಉಳಿಕೆ ಸರ್ಕಾರಿ ಭೂಮಿ ಕೂಡ ಇದೆ. 28 ಎಕರೆ ವೀಕ್ಷಣೆ ಮಾಡಲಾಗಿದೆ. ಆದ್ರೆ ಅದು ಸರ್ಕಾರಿ ಭೂಮಿ ಎಂದು ಬೋರ್ಡ್ ಹಾಕಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಳಿಕೆ ಭೂಮಿಯನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನನ್ನ ಗಾಳಿಗೆ ತೂರಿ ಜಮೀನನ್ನ ಒತ್ತುವರಿ ಮಾಡಿದ್ದಾರೆ. ಆಡಳಿತ ವ್ಯವಸ್ಥೆ ಕುಸಿಯುವಂತೆ ಮಾಡಿದ್ದಾರೆ. ಕಂದಾಯ ಇಲಾಖೆ ಸುಪ್ರಿಂ ಕೋರ್ಟ್ ಗೆ ಸಲ್ಲಿಸಿರುವ ದಾಖಲೆಯಲ್ಲಿ 208 ಎಕರೆ ಭೂಮಿ ಒತ್ತುವರಿಯಾಗಿದೆ ಎಂದು ತಿಳಿಸಿದೆ.

Published On - 4:16 pm, Tue, 4 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್