AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಭೂಮಿ ಕಂಪಿಸಿದ ಅನುಭವ; ಬೆಚ್ಚಿ ಬಿದ್ದ ಜನತೆ

ಕೋಲಾರ: ಭಾರತದಲ್ಲಿ ಅದರಲ್ಲೂ ದಕ್ಷಿಣ ಭಾರತದಲ್ಲಿ ಭೂಕಂಪ ಸಂಭವಿಸಿದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಈಗ ರಾಜ್ಯದ ಕೋಲಾರದಲ್ಲಿ ಸಣ್ಣದಾಗಿ ಭೂಮಿ ಕಂಪಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ರಾತ್ರಿ 8.37ರ ಸಮಯ. ಭಾನುವಾರವಾದ್ದರಿಂದ ಬಹುತೇಕರು ಮನೆಯಲ್ಲೇ ಇದ್ದರು. ಕೆಲವರು ಟಿವಿ ವೀಕ್ಷಣೆ ಮಾಡುತ್ತಿದ್ದರೆ, ಇನ್ನೂ ಕೆಲವರು ಅಡುಗೆ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಮೂರು ಸೆಕೆಂಡ್ ಕಾಲ ಭೂಮಿ ಕಂಪಿಸಿದೆ. ಏನಾಗುತ್ತಿದೆ ಎನ್ನುವುದು ಗೊತ್ತಾಗುವುದರೊಳಗೆ ಕಂಪನ ನಿಂತಿದೆ. ಭೂಮಿ ಕಂಪಿಸಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕ ಉಂಟಾಗಿದೆ. […]

ಕೋಲಾರದಲ್ಲಿ ಭೂಮಿ ಕಂಪಿಸಿದ ಅನುಭವ; ಬೆಚ್ಚಿ ಬಿದ್ದ ಜನತೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 20, 2020 | 9:34 PM

Share

ಕೋಲಾರ: ಭಾರತದಲ್ಲಿ ಅದರಲ್ಲೂ ದಕ್ಷಿಣ ಭಾರತದಲ್ಲಿ ಭೂಕಂಪ ಸಂಭವಿಸಿದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಈಗ ರಾಜ್ಯದ ಕೋಲಾರದಲ್ಲಿ ಸಣ್ಣದಾಗಿ ಭೂಮಿ ಕಂಪಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

ರಾತ್ರಿ 8.37ರ ಸಮಯ. ಭಾನುವಾರವಾದ್ದರಿಂದ ಬಹುತೇಕರು ಮನೆಯಲ್ಲೇ ಇದ್ದರು. ಕೆಲವರು ಟಿವಿ ವೀಕ್ಷಣೆ ಮಾಡುತ್ತಿದ್ದರೆ, ಇನ್ನೂ ಕೆಲವರು ಅಡುಗೆ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಮೂರು ಸೆಕೆಂಡ್ ಕಾಲ ಭೂಮಿ ಕಂಪಿಸಿದೆ. ಏನಾಗುತ್ತಿದೆ ಎನ್ನುವುದು ಗೊತ್ತಾಗುವುದರೊಳಗೆ ಕಂಪನ ನಿಂತಿದೆ.

ಭೂಮಿ ಕಂಪಿಸಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕ ಉಂಟಾಗಿದೆ. ಕೆಲವರು ಮನೆಯಿಂದ ಹೊರ ಬಂದಿದ್ದಾರೆ. ಕಂಪನ ನಿಂತ ನಂತರದಲ್ಲಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಂದಹಾಗೆ, ಈ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ 4.2 ಮಧ್ಯಮ ತೀವ್ರತೆಯ ಭೂಕಂಪನ ಸಂಭವಿಸಿತ್ತು. ಭೂಕಂಪನದ ತೀವ್ರತೆಗೆ ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ ಉಂಟಾಗಿತ್ತು. ಆದರೆ, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ