AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ರೂಪಾಯಿ ಗೌರವಧನ ಸಾಕು: ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷ ಮದನ್ ಗೋಪಾಲ್

ಇಂದು ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಎಂ. ಮದನ್ ಗೋಪಾಲ್, ರಾಜ್ಯ ಸರ್ಕಾರದಿಂದ ಗೌರವ ಧನವಾಗಿ ಒಂದು ರೂಪಾಯಿ ಪಡೆಯಲು ನಿರ್ಧಾರ ಮಾಡಿದ್ದಾರೆ.

1 ರೂಪಾಯಿ ಗೌರವಧನ ಸಾಕು: ಪರಿಸರ ಪ್ರವಾಸೋದ್ಯಮ ಮಂಡಳಿ  ಅಧ್ಯಕ್ಷ ಮದನ್ ಗೋಪಾಲ್
ಎಂ. ಮದನ್ ಗೋಪಾಲ್
preethi shettigar
| Edited By: |

Updated on: Mar 01, 2021 | 4:54 PM

Share

ಬೆಂಗಳೂರು: ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನಗೋಪಾಲ್ ಸೋಮವಾರ (ಮಾರ್ಚ್ 1) ಅಧಿಕಾರ ಸ್ವೀಕರಿಸಿದರು. ಅಧ್ಯಕ್ಷ ಜವಾಬ್ದಾರಿ ಸ್ವೀಕರಿಸುತ್ತೇನೆ ಆದರೆ ಯಾವುದೇ ವೇತನ, ಭತ್ಯೆ ಪಡೆಯುವುದಿಲ್ಲ. ಗೌರವಧನವಾಗಿ ಒಂದು ರೂಪಾಯಿ ಕೊಡಿ ಸಾಕು ಎಂದು ಮದನ ಗೋಪಾಲ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಭ್ರಷ್ಟಾಚಾರ ಮತ್ತು ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಇಂದಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಇಂತಹ ಅಧಿಕಾರಿಗಳು ಸಿಗುವುದು ಬಹಳ ಅಪರೂಪ. ಇನ್ನಾದರೂ ಸರ್ಕಾರದ ಹಣ ಈ ರೀತಿಯ ನಿಷ್ಟಾವಂತ ಅಧಿಕಾರಿಗಳಿಂದ ಬಡವರ ನೆರವಿಗೆ ಬರಲಿ ಎನ್ನುವುದು ನಮ್ಮ ಆಶಯ.

ಆರೋಗ್ಯ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮದನಗೋಪಾಲ್ ಇಲಾಖೆಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಕ್ರಮಗಳು ಮೂಲಕ ಜನಪ್ರಿಯರಾಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಪ್ರಧಾನಿ ಮೋದಿ ನಾಡಲ್ಲಿ ಆಮ್ ​ಆದ್ಮಿ ಪಕ್ಷದ ಗೆಲುವು; ಗುಜರಾತ್ ರಾಜಕೀಯದ ಒಳಗುಟ್ಟು ಉಸುರುವುದೇನು?

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು