AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗಾಗಿ ಡಿಕೆಶಿ ಪುತ್ರಿ ಐಶ್ವರ್ಯಾಗೂ ಇ.ಡಿ ಬುಲಾವ್​

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾಗೂ ಇಡಿ ಅಧಿಕಾರಿಗಳು ಸಮನ್ಸ್​ ನೀಡಿದ್ದು, ಸೆಪ್ಟೆಂಬರ್​ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ತನ್ನ ಮಗಳ ಹೆಸರಲ್ಲಿ ಸುಮಾರು ಕೋಟಿ ಆಸ್ತಿ ಮಾಡಿಟ್ಟಿದ್ದಾರೆ. ಅಲ್ಲದೆ ಡಿಕೆಶಿ ಪುತ್ರಿಯ ಅಕೌಂಟ್​ನಿಂದ ಕೋಟಿ ಕೋಟಿ ಹಣ ವರ್ಗಾವಣೆಯಾಗಿದೆ. ಐಶ್ವರ್ಯಾ ಖಾತೆಯಿಂದ ಮೊದಲು ಕೆಫೆ ಕಾಫಿ ಡೇ ಮತ್ತು ಸೋಲ್​ ಸ್ಪೇಸ್​ ಕಂಪನಿಗೆ 20 ಕೋಟಿ ಹಣ ವರ್ಗಾವಣೆಯಾಗಿದೆ. ಬಳಿಕ ಕಾಫಿ […]

ವಿಚಾರಣೆಗಾಗಿ ಡಿಕೆಶಿ ಪುತ್ರಿ ಐಶ್ವರ್ಯಾಗೂ ಇ.ಡಿ ಬುಲಾವ್​
ಸಾಧು ಶ್ರೀನಾಥ್​
|

Updated on:Sep 11, 2019 | 5:12 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾಗೂ ಇಡಿ ಅಧಿಕಾರಿಗಳು ಸಮನ್ಸ್​ ನೀಡಿದ್ದು, ಸೆಪ್ಟೆಂಬರ್​ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ತನ್ನ ಮಗಳ ಹೆಸರಲ್ಲಿ ಸುಮಾರು ಕೋಟಿ ಆಸ್ತಿ ಮಾಡಿಟ್ಟಿದ್ದಾರೆ. ಅಲ್ಲದೆ ಡಿಕೆಶಿ ಪುತ್ರಿಯ ಅಕೌಂಟ್​ನಿಂದ ಕೋಟಿ ಕೋಟಿ ಹಣ ವರ್ಗಾವಣೆಯಾಗಿದೆ. ಐಶ್ವರ್ಯಾ ಖಾತೆಯಿಂದ ಮೊದಲು ಕೆಫೆ ಕಾಫಿ ಡೇ ಮತ್ತು ಸೋಲ್​ ಸ್ಪೇಸ್​ ಕಂಪನಿಗೆ 20 ಕೋಟಿ ಹಣ ವರ್ಗಾವಣೆಯಾಗಿದೆ. ಬಳಿಕ ಕಾಫಿ ಡೇ ಸಿದ್ಧಾರ್ಥರಿಂದ ಐಶ್ವರ್ಯಾ ಖಾತೆಗೆ 20 ಕೋಟಿ ರೂ. ಸಾಲ ನೀಡಲಾಗಿದೆ. ಉದ್ಯೋಗವೇ ಇಲ್ಲದ ಐಶ್ವರ್ಯಾ ಬಳಿ ಅಷ್ಟೊಂದ ಹಣ ಹೇಗೆ ಬಂತು ? ಎಂಬ ಹಲವು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಐಶ್ವರ್ಯಾರನ್ನು ಕೇಳಲಿದ್ದಾರೆ.

ಇನ್ನು ಇತ್ತೀಚೆಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್​ ಸಹ 20 ಕೋಟಿ ಹಣದ ವರ್ಗಾವಣೆ ಮುಚ್ಚಿಟ್ಟಿದ್ದ. ಆದರೆ ಈ ಹಣದ ದಾಖಲೆ ಸುಖಾಪುರಿ ಮನೆಯಲ್ಲಿ ಅಧಿಕಾರಿಗಳಿಗೆ ಸಿಕ್ಕಿತ್ತು. ಈ ಹಣ ವರ್ಗಾವಣೆಯೂ ಹಲವು ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೆ ಪುತ್ರಿ ಹೆಸರಲ್ಲಿ ಡಿಕೆ ಶಿವಕುಮಾರ್ ಹಣದ ವ್ಯವಹಾರ ಮಾಡಿದ್ರಾ ಎಂಬ ಅನುಮಾನ ಇಡಿ ಅಧಿಕಾರಿಗಳಿಗೆ ಕಾಡುತ್ತಿದ್ದೆ. ಹೀಗಾಗಿ ಸೆಪ್ಟಂಬರ್ 12ರಂದು ವಿಚಾರಣೆಗೆ ಹಾಜರಾಗಲು ಡಿಕೆಶಿ ಪುತ್ರಿ ಐಶ್ವರ್ಯಾಗೆ ಸಮನ್ಸ್​ ನೀಡಿದ್ದಾರೆ.

Published On - 5:13 pm, Tue, 10 September 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ