AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಬೆನ್ನಿಗೇ.. ಲಕ್ಷ್ಮೀ ಹೆಬ್ಬಾಳ್ಕರ್​ಗೂ ಬುಲಾವ್​ ನೀಡಿದ ಇ.ಡಿ!

ಬೆಳಗಾವಿ:  ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿಕೆ ಶಿವಕುಮಾರ್ ಈಗಾಗಲೇ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಈ ಮಧ್ಯೆ, ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೂ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನೋಟಿಸ್ ನೀಡಿರುವುದು ನಿಜ. ನಾಳೆ ದೆಹಲಿಗೆ ತೆರಳಿ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ […]

ಡಿಕೆಶಿ ಬೆನ್ನಿಗೇ.. ಲಕ್ಷ್ಮೀ ಹೆಬ್ಬಾಳ್ಕರ್​ಗೂ ಬುಲಾವ್​ ನೀಡಿದ ಇ.ಡಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 17, 2019 | 5:56 PM

Share

ಬೆಳಗಾವಿ:  ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿಕೆ ಶಿವಕುಮಾರ್ ಈಗಾಗಲೇ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಈ ಮಧ್ಯೆ, ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೂ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನೋಟಿಸ್ ನೀಡಿರುವುದು ನಿಜ. ನಾಳೆ ದೆಹಲಿಗೆ ತೆರಳಿ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸೆ.14ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ನೋಟಿಸ್​ ನೀಡಿದ್ದರು. ಆದರೆ ಕಾರಣಾಂತರಗಳಿಂದ ಅಂದು ವಿಚಾರಣೆಗೆ ಬರಲು ಆಗುವುದಿಲ್ಲ, ಮತ್ತೊಂದು ಡೇಟ್​ ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೆ. ಹೀಗಾಗಿ ಸೆ.19ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತೊಂದು ನೋಟಿಸ್​ ನೀಡಿದ್ದಾರೆ. ನಾಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಡಿಕೆ ಶಿವಕುಮಾರ್ ಕೇಸ್​ನಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಇ.ಡಿ ಅಧಿಕಾರಿಗಳು ಕರೆದಿದ್ದಾರೆ. ನಾನು ಸೇರಿದಂತೆ ಒಟ್ಟು 184 ಜನರನ್ನು ಕರೆದು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುವ ಮಾಹಿತಿ ಇದೆಯೆಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Published On - 5:12 pm, Tue, 17 September 19

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ