AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಬೆನ್ನಿಗೇ.. ಲಕ್ಷ್ಮೀ ಹೆಬ್ಬಾಳ್ಕರ್​ಗೂ ಬುಲಾವ್​ ನೀಡಿದ ಇ.ಡಿ!

ಬೆಳಗಾವಿ:  ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿಕೆ ಶಿವಕುಮಾರ್ ಈಗಾಗಲೇ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಈ ಮಧ್ಯೆ, ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೂ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನೋಟಿಸ್ ನೀಡಿರುವುದು ನಿಜ. ನಾಳೆ ದೆಹಲಿಗೆ ತೆರಳಿ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ […]

ಡಿಕೆಶಿ ಬೆನ್ನಿಗೇ.. ಲಕ್ಷ್ಮೀ ಹೆಬ್ಬಾಳ್ಕರ್​ಗೂ ಬುಲಾವ್​ ನೀಡಿದ ಇ.ಡಿ!
ಸಾಧು ಶ್ರೀನಾಥ್​
|

Updated on:Sep 17, 2019 | 5:56 PM

Share

ಬೆಳಗಾವಿ:  ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿಕೆ ಶಿವಕುಮಾರ್ ಈಗಾಗಲೇ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಈ ಮಧ್ಯೆ, ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೂ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನೋಟಿಸ್ ನೀಡಿರುವುದು ನಿಜ. ನಾಳೆ ದೆಹಲಿಗೆ ತೆರಳಿ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸೆ.14ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ನೋಟಿಸ್​ ನೀಡಿದ್ದರು. ಆದರೆ ಕಾರಣಾಂತರಗಳಿಂದ ಅಂದು ವಿಚಾರಣೆಗೆ ಬರಲು ಆಗುವುದಿಲ್ಲ, ಮತ್ತೊಂದು ಡೇಟ್​ ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೆ. ಹೀಗಾಗಿ ಸೆ.19ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತೊಂದು ನೋಟಿಸ್​ ನೀಡಿದ್ದಾರೆ. ನಾಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಡಿಕೆ ಶಿವಕುಮಾರ್ ಕೇಸ್​ನಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಇ.ಡಿ ಅಧಿಕಾರಿಗಳು ಕರೆದಿದ್ದಾರೆ. ನಾನು ಸೇರಿದಂತೆ ಒಟ್ಟು 184 ಜನರನ್ನು ಕರೆದು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುವ ಮಾಹಿತಿ ಇದೆಯೆಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Published On - 5:12 pm, Tue, 17 September 19

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ