ಕಣ್ವ ಸೊಸೈಟಿ ವಂಚನೆ: 5 ನಿರ್ದೇಶಕರ ಮನೆಗಳ ಮೇಲೆ ED ಅಧಿಕಾರಿಗಳ ದಾಳಿ

ಬೆಂಗಳೂರು: ಕಣ್ವ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿಯಿಂದ ವಂಚನೆ ನಡೆದಿರುವ ಆರೋಪ ಪ್ರಕರಣದಲ್ಲಿ ಕಣ್ವ ನಿರ್ದೇಶಕರ ಮನೆಗಳ ಮೇಲೆ ED ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಐವರು ನಿರ್ದೇಶಕರ ಮನೆಗಳ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ. ಸಾವಿರಾರು ಕೋಟಿ ಅಕ್ರಮ ಆರೋಪ ಎದುರಿಸುತ್ತಿರುವ ಕಣ್ವ ಗ್ರೂಪ್ ಕಣ್ವ ಗ್ರೂಪ್ ಕಂಪನಿಯಿಂದ ಹಲವು ಭೂಮಿ‌ ಖರೀದಿಯಲ್ಲಿ ವಂಚನೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಹಲವು ಕಡೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಕಣ್ವ ಸೊಸೈಟಿ ವಂಚನೆ: 5 ನಿರ್ದೇಶಕರ ಮನೆಗಳ ಮೇಲೆ ED ಅಧಿಕಾರಿಗಳ ದಾಳಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Aug 20, 2020 | 10:53 AM

ಬೆಂಗಳೂರು: ಕಣ್ವ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿಯಿಂದ ವಂಚನೆ ನಡೆದಿರುವ ಆರೋಪ ಪ್ರಕರಣದಲ್ಲಿ ಕಣ್ವ ನಿರ್ದೇಶಕರ ಮನೆಗಳ ಮೇಲೆ ED ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಐವರು ನಿರ್ದೇಶಕರ ಮನೆಗಳ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.

ಸಾವಿರಾರು ಕೋಟಿ ಅಕ್ರಮ ಆರೋಪ ಎದುರಿಸುತ್ತಿರುವ ಕಣ್ವ ಗ್ರೂಪ್
ಕಣ್ವ ಗ್ರೂಪ್ ಕಂಪನಿಯಿಂದ ಹಲವು ಭೂಮಿ‌ ಖರೀದಿಯಲ್ಲಿ ವಂಚನೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಹಲವು ಕಡೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us