AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ: 8.41 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED

2019ರ ಜನವರಿಯಲ್ಲಿ ಅಜ್ಮೀರಾ ಬಹುಕೋಟಿ ವಂಚನೆ ಪ್ರಕರಣದಲ್ಲಿ ಭಾಗಿಯಾಗಿತ್ತು. ಈ ಬಗ್ಗೆ ಹೂಡಿಕೆದಾರರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣವನ್ನೂ ದಾಖಲಿಸಿಕೊಂಡಿತ್ತು.

ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ: 8.41 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED
ED (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 11:22 PM

Share

ಬೆಂಗಳೂರು: ಅಜ್ಮೀರಾ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇಂದು (ಮಂಗಳವಾರ) ಹೊಸ ಬೆಳವಣಿಗೆಗಳು ನಡೆದಿವೆ. ಅಜ್ಮೀರಾ ಕಂಪನಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ. ಅಜ್ಮೀರಾ ಸಂಸ್ಥೆಯ ಜಮೀನು, ಫ್ಲ್ಯಾಟ್ ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿದಂತೆ ₹ 8.41 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ.

2019ರ ಜನವರಿಯಲ್ಲಿ ಅಜ್ಮೀರಾ ಕಂಪನಿ ಬಹುಕೋಟಿ ವಂಚನೆ ಪ್ರಕರಣದಲ್ಲಿ ಭಾಗಿಯಾಗಿತ್ತು. ಈ ಬಗ್ಗೆ ಹೂಡಿಕೆದಾರರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣವನ್ನೂ ದಾಖಲಿಸಿಕೊಂಡಿತ್ತು. ಇದೀಗ ಕಂಪನಿಯ ಕೃಷಿ‌ ಜಮೀನು, ರೆಸಿಡೆನ್ಸಿಯಲ್ ಪ್ಲಾಟ್, ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿ 8.41 ಕೋಟಿ ಜಪ್ತಿಯಾಗಿದೆ.

ಅಜ್ಮೀರಾ ಬಹುಕೋಟಿ ವಂಚನೆ ವಿರುದ್ಧ ಆಕ್ರೋಶಗೊಂಡಿದ್ದ ಜನರು

ಚಿಟ್ ಫಂಡ್ ವಿರುದ್ಧ ತಿರುಗಿ ಬಿದ್ದ ಜನ

ಅಜ್ಮೆರಾ ಚಿಟ್ ಫಂಡ್​​ನ ತಬ್ರೇಜ್ ಮನೆ ಮೇಲೆ ತಡರಾತ್ರಿ ಸಿಸಿಬಿ ದಾಳಿ

Published On - 5:49 pm, Tue, 22 December 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​